Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Published : Feb 23, 2024, 04:53 PM IST

ಧರ್ಮ.. ಪೂಜೆ.. ಶಾಲೆ..  ಕುವೆಂಪು.. ನಾಡಗೀತೆ..!
ಅಗ್ನಿಕುಂಡಕ್ಕೆ ಕೈ ಹಾಕಿದ್ದೇಕೆ ಸಿದ್ದರಾಮಯ್ಯ ಸರ್ಕಾರ..?
4ನೇ ವಿವಾದದಲ್ಲಿ ಚಕ್ರವ್ಯೂಹ ಭೇದಿಸಿದ ಸಿದ್ದು ಸರ್ಕಾರ..!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress)ಸರ್ಕಾರ. ಗ್ಯಾರಂಟಿಗಳ ಶ್ರೀರಕ್ಷೆಯನ್ನು ಬೆನ್ನಿಗೆ ಕಟ್ಟಿಕೊಂಡಿರೋ ಜೋಡೆತ್ತು ಸರ್ಕಾರ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಅಂತ ಎದೆ ತಟ್ಟಿ ಹೇಳ್ತಾ ಇರೋ ಗ್ಯಾರಂಟಿ(Guarantee) ಸರ್ಕಾರ. ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ(Loksabha) ಗೆಲ್ತೀವಿ ಅಂತ ಅಬ್ಬರಿಸ್ತಾ ಇರೋ ಸಿದ್ದು ಸರ್ಕಾರ. ಎಲ್ಲವೂ ಸರಿಯಾದ ದಾರಿಯಲ್ಲಿ ಸಾಗ್ತಾ ಇದೆ ಅನ್ನೋವಾಗ್ಲೇ ಸರ್ಕಾರಕ್ಕೆ ಇಕ್ಕಟ್ಟು ತಂದು, ಬಿಕ್ಕಟ್ಟು ಸೃಷ್ಠಿ ಮಾಡಿವೆ 4 ನಾಲ್ಕು ವಿವಾದಗಳು. ವಿವಾದಗಳಿಗೂ ಕಾಂಗ್ರೆಸ್‌ಗೂ ಬಿಡದ ನಂಟು. ಪ್ರತಿಪಕ್ಷದಲ್ಲಿರ್ಲಿ, ಆಡಳಿತ ಪಕ್ಷದಲ್ಲಿರ್ಲಿ. ಕಾಂಗ್ರೆಸ್ ಸದಾ ಒಂದಿಲ್ಲೊಂದು ವಿವಾದಗಳ ಕೇಂದ್ರ ಬಿಂದುವಾಗ್ತಾನೇ ಬಂದಿದೆ. ಈಗ ರಾಜ್ಯ ಸರ್ಕಾರದಲ್ಲೂ ಅಂಥದ್ದೇ ನಾಲ್ಕು ವಿವಾದಗಳು ಸದ್ದು ಮಾಡ್ತಾ ಇವೆ. ಕಾಂಗ್ರೆಸ್ ಸರ್ಕಾರದ ಸುತ್ತ ಸುತ್ತಿದ ನಾಲ್ಕು ವಿವಾದಗಳಿವು. ಇದು ಸಿದ್ದರಾಮಯ್ಯ ಸರ್ಕಾರದ ಮೊದಲ ವಿವಾದ ಮತ್ತು ಎಡವಟ್ಟು. ನೀವು ಶಾಲೆಗಳಲ್ಲಿ "ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ" ಅನ್ನೋ ಘೋಷವಾಕ್ಯದ ಫಲಕಗಳನ್ನು ನೋಡಿರ್ತೀರಿ. ಇದು ರಾಷ್ಟ್ರಕವಿ ಕುವೆಂಪು ಅವರ ಕವನದಿಂದ ಪ್ರೇರೇಪಿತವಾದ ಸಾಲು. 

ಇದನ್ನೂ ವೀಕ್ಷಿಸಿ:  Congress-APP : ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಆಪ್ ಮಹಾ ಮೈತ್ರಿ..! ದೆಹಲಿಯಲ್ಲಿ ಮೈತ್ರಿ..ಪಂಜಾಬ್‌ನಲ್ಲಿ ಏನು..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?