ಹಿಂದಿನ ಸರ್ಕಾರಗಳು ಕೈಹಾಕದ ಸಾಹಸಕ್ಕೆ ಕೈಹಾಕುತ್ತಾ ಕಾಂಗ್ರೆಸ್‌ ಸರ್ಕಾರ? ಸಂಚಲನ ಹುಟ್ಟುಹಾಕಿದ ಸಿಎಂ ಟ್ವೀಟ್!

ಹಿಂದಿನ ಸರ್ಕಾರಗಳು ಕೈಹಾಕದ ಸಾಹಸಕ್ಕೆ ಕೈಹಾಕುತ್ತಾ ಕಾಂಗ್ರೆಸ್‌ ಸರ್ಕಾರ? ಸಂಚಲನ ಹುಟ್ಟುಹಾಕಿದ ಸಿಎಂ ಟ್ವೀಟ್!

Published : Jun 07, 2023, 11:26 AM IST

ಹಿಂದಿನ ಸರ್ಕಾರ ಮಾಡಿದ್ದ ಮೀಸಲಾತಿ ಮಹಾ ಹುತ್ತಕ್ಕೆ ಸರ್ಕಾರ ಕೈಹಾಕುತ್ತಾ ಅನ್ನೋ ಪ್ರಶ್ನೆ ಕಾಡ್ತಿದೆ.

ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಸಂಚಲನ ಮುಡಿಸಿದೆ. ಕರ್ನಾಟಕ ಮತ್ತೊಂದು ಜಾತಿ ರಾಜಕಾರಣಕ್ಕೆ ಕಾರಣವಾಗುತ್ತಾ ಅಂತ ಅನುಮಾನ ಮೂಡಿಸುತ್ತಿದೆ. ಸಾಮಾಜಿಕ ನ್ಯಾಯದ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡಿದ್ದು, ಹಿಂದಿನ ಸರ್ಕಾರ ಮಾಡಿದ್ದ ಮೀಸಲಾತಿ ಮಹಾ ಹುತ್ತಕ್ಕೆ ಸರ್ಕಾರ ಕೈಹಾಕುತ್ತಾ ಅನ್ನೋ ಪ್ರಶ್ನೆ ಕಾಡ್ತಿದೆ. ಹಿಂದುಳಿದ ವರ್ಗಗಳ, ಒಳ ಮೀಸಲಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಪ್ರಸ್ತಾಪ ಮಾಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಮೀಕ್ಷೆ ಬಹಿರಂಗವಾಗುತ್ತಾ ಎಂದೂ ಹೇಳಲಾಗ್ತಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more