ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

Published : Jun 29, 2023, 10:59 AM IST

ಜುಲೈ 1ರ ಮುಹೂರ್ತದಲ್ಲೇ ಕೈಸೇರಲಿದೆ 5 kg ಅಕ್ಕಿ+₹170
"ಅನ್ನಭಾಗ್ಯ ಗ್ಯಾರಂಟಿ" ಶಪಥ ಈಡೇರಿಸಲು ಹರಸಾಹಸ
ಸಿದ್ದು ಸರ್ಕಾರದ ಹೊಸ ಗೇಮ್ ಪ್ಲಾನ್‌ಗೆ ಕೇಸರಿ ಕೆಂಡ..! 

ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ ಅನ್ನೋದು ಕಾಂಗ್ರೆಸ್'ನ ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ. ಈ ಪೈಕಿ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರದಿಂದ್ಲೇ ಬರತ್ತೆ. ಹೀಗಾಗಿ ರಾಜ್ಯ ಸರ್ಕಾರ ಕೊಡಬೇಕಿರೋದು ಹೆಚ್ಚುವರಿ 5 ಕೆ.ಜಿ ಅಕ್ಕಿ. ಹಿಂದೆಲ್ಲಾ ರಾಜ್ಯ ಸರ್ಕಾರ ಅಕ್ಕಿಯನ್ನು ಭಾರತೀಯ ಆಹಾರ ನಿಗಮ, ಅಂದ್ರೆ FCIನಿಂದ ಅವ್ರೇ ನಿಗದಿ ಪಡಿಸಿದ ಬೆಲೆಯಲ್ಲಿ ಖರೀದಿ ಮಾಡ್ತಾ ಇತ್ತು. ಇದ್ರಿಂದ ಈ ಬಾರಿಯೂ ಸಹಜವಾಯಿಗೇ FCI ಅಕ್ಕಿ ಕೊಡಲಿದೆ ಅಂತಾನೇ ಸಿದ್ದರಾಮಯ್ಯ ನಂಬಿದ್ರು. FCIಗೆ ಪತ್ರ ಬರೆದು ಇದನ್ನು ಖಚಿತ ಪಡಿಸಿಕೊಂಡಿದ್ರು. ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಸರಬರಾಜು ಮಾಡೋದಕ್ಕೆ FCI ಪತ್ರದ ಮುಖೇನ ತಿಳಿಸಿತ್ತು ಅಂದ್ರೆ ಸಿಎಂ ಸಿದ್ದರಾಮಯ್ಯ ಹೇಳ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಅಕ್ಕಿ ಕೊಡಲು ಸಾಧ್ಯವಿಲ್ಲ ಅಂತ ಹೇಳಿದ FCI ಕೈ ಸರ್ಕಾರಕ್ಕೆ ಶಾಕ್ ಕೊಟ್ಟು ಬಿಡ್ತು. ಇದ್ರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವ್ರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ರು. ಇದೀಗ ಸರ್ಕಾರ 5 ಕೆಜಿ ಅಕ್ಕಿಗೆ ಹಣ ನೀಡಲು ನಿರ್ಧರಿಸಿದೆ. ಒಂದು ಕೆ.ಜಿ ಅಕ್ಕಿಗೆ ಸರ್ಕಾರ ನಿಗದಿ ಪಡಿಸಿರುವ ಬೆಲೆ 34 ರೂಪಾಯಿ. ಅಂದ್ರೆ 5 ಕೆ.ಜಿ ಅಕ್ಕಿಗೆ 170 ರೂಪಾಯಿ.ಈ ಸ್ಕೀಮ್'ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ತಿಂಗಳಿಗೆ 750ರಿಂದ 800 ಕೋಟಿ ರೂಪಾಯಿ ಹೊರೆ ಆಗಲಿದೆ.

ಇದನ್ನೂ ವೀಕ್ಷಿಸಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more