ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

Published : Jun 29, 2023, 10:59 AM IST

ಜುಲೈ 1ರ ಮುಹೂರ್ತದಲ್ಲೇ ಕೈಸೇರಲಿದೆ 5 kg ಅಕ್ಕಿ+₹170
"ಅನ್ನಭಾಗ್ಯ ಗ್ಯಾರಂಟಿ" ಶಪಥ ಈಡೇರಿಸಲು ಹರಸಾಹಸ
ಸಿದ್ದು ಸರ್ಕಾರದ ಹೊಸ ಗೇಮ್ ಪ್ಲಾನ್‌ಗೆ ಕೇಸರಿ ಕೆಂಡ..! 

ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ ಅನ್ನೋದು ಕಾಂಗ್ರೆಸ್'ನ ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ. ಈ ಪೈಕಿ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರದಿಂದ್ಲೇ ಬರತ್ತೆ. ಹೀಗಾಗಿ ರಾಜ್ಯ ಸರ್ಕಾರ ಕೊಡಬೇಕಿರೋದು ಹೆಚ್ಚುವರಿ 5 ಕೆ.ಜಿ ಅಕ್ಕಿ. ಹಿಂದೆಲ್ಲಾ ರಾಜ್ಯ ಸರ್ಕಾರ ಅಕ್ಕಿಯನ್ನು ಭಾರತೀಯ ಆಹಾರ ನಿಗಮ, ಅಂದ್ರೆ FCIನಿಂದ ಅವ್ರೇ ನಿಗದಿ ಪಡಿಸಿದ ಬೆಲೆಯಲ್ಲಿ ಖರೀದಿ ಮಾಡ್ತಾ ಇತ್ತು. ಇದ್ರಿಂದ ಈ ಬಾರಿಯೂ ಸಹಜವಾಯಿಗೇ FCI ಅಕ್ಕಿ ಕೊಡಲಿದೆ ಅಂತಾನೇ ಸಿದ್ದರಾಮಯ್ಯ ನಂಬಿದ್ರು. FCIಗೆ ಪತ್ರ ಬರೆದು ಇದನ್ನು ಖಚಿತ ಪಡಿಸಿಕೊಂಡಿದ್ರು. ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಸರಬರಾಜು ಮಾಡೋದಕ್ಕೆ FCI ಪತ್ರದ ಮುಖೇನ ತಿಳಿಸಿತ್ತು ಅಂದ್ರೆ ಸಿಎಂ ಸಿದ್ದರಾಮಯ್ಯ ಹೇಳ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಅಕ್ಕಿ ಕೊಡಲು ಸಾಧ್ಯವಿಲ್ಲ ಅಂತ ಹೇಳಿದ FCI ಕೈ ಸರ್ಕಾರಕ್ಕೆ ಶಾಕ್ ಕೊಟ್ಟು ಬಿಡ್ತು. ಇದ್ರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವ್ರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ರು. ಇದೀಗ ಸರ್ಕಾರ 5 ಕೆಜಿ ಅಕ್ಕಿಗೆ ಹಣ ನೀಡಲು ನಿರ್ಧರಿಸಿದೆ. ಒಂದು ಕೆ.ಜಿ ಅಕ್ಕಿಗೆ ಸರ್ಕಾರ ನಿಗದಿ ಪಡಿಸಿರುವ ಬೆಲೆ 34 ರೂಪಾಯಿ. ಅಂದ್ರೆ 5 ಕೆ.ಜಿ ಅಕ್ಕಿಗೆ 170 ರೂಪಾಯಿ.ಈ ಸ್ಕೀಮ್'ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ತಿಂಗಳಿಗೆ 750ರಿಂದ 800 ಕೋಟಿ ರೂಪಾಯಿ ಹೊರೆ ಆಗಲಿದೆ.

ಇದನ್ನೂ ವೀಕ್ಷಿಸಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more