ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

Published : Jun 29, 2023, 10:59 AM IST

ಜುಲೈ 1ರ ಮುಹೂರ್ತದಲ್ಲೇ ಕೈಸೇರಲಿದೆ 5 kg ಅಕ್ಕಿ+₹170
"ಅನ್ನಭಾಗ್ಯ ಗ್ಯಾರಂಟಿ" ಶಪಥ ಈಡೇರಿಸಲು ಹರಸಾಹಸ
ಸಿದ್ದು ಸರ್ಕಾರದ ಹೊಸ ಗೇಮ್ ಪ್ಲಾನ್‌ಗೆ ಕೇಸರಿ ಕೆಂಡ..! 

ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ ಅನ್ನೋದು ಕಾಂಗ್ರೆಸ್'ನ ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ. ಈ ಪೈಕಿ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರದಿಂದ್ಲೇ ಬರತ್ತೆ. ಹೀಗಾಗಿ ರಾಜ್ಯ ಸರ್ಕಾರ ಕೊಡಬೇಕಿರೋದು ಹೆಚ್ಚುವರಿ 5 ಕೆ.ಜಿ ಅಕ್ಕಿ. ಹಿಂದೆಲ್ಲಾ ರಾಜ್ಯ ಸರ್ಕಾರ ಅಕ್ಕಿಯನ್ನು ಭಾರತೀಯ ಆಹಾರ ನಿಗಮ, ಅಂದ್ರೆ FCIನಿಂದ ಅವ್ರೇ ನಿಗದಿ ಪಡಿಸಿದ ಬೆಲೆಯಲ್ಲಿ ಖರೀದಿ ಮಾಡ್ತಾ ಇತ್ತು. ಇದ್ರಿಂದ ಈ ಬಾರಿಯೂ ಸಹಜವಾಯಿಗೇ FCI ಅಕ್ಕಿ ಕೊಡಲಿದೆ ಅಂತಾನೇ ಸಿದ್ದರಾಮಯ್ಯ ನಂಬಿದ್ರು. FCIಗೆ ಪತ್ರ ಬರೆದು ಇದನ್ನು ಖಚಿತ ಪಡಿಸಿಕೊಂಡಿದ್ರು. ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಸರಬರಾಜು ಮಾಡೋದಕ್ಕೆ FCI ಪತ್ರದ ಮುಖೇನ ತಿಳಿಸಿತ್ತು ಅಂದ್ರೆ ಸಿಎಂ ಸಿದ್ದರಾಮಯ್ಯ ಹೇಳ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಅಕ್ಕಿ ಕೊಡಲು ಸಾಧ್ಯವಿಲ್ಲ ಅಂತ ಹೇಳಿದ FCI ಕೈ ಸರ್ಕಾರಕ್ಕೆ ಶಾಕ್ ಕೊಟ್ಟು ಬಿಡ್ತು. ಇದ್ರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವ್ರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ರು. ಇದೀಗ ಸರ್ಕಾರ 5 ಕೆಜಿ ಅಕ್ಕಿಗೆ ಹಣ ನೀಡಲು ನಿರ್ಧರಿಸಿದೆ. ಒಂದು ಕೆ.ಜಿ ಅಕ್ಕಿಗೆ ಸರ್ಕಾರ ನಿಗದಿ ಪಡಿಸಿರುವ ಬೆಲೆ 34 ರೂಪಾಯಿ. ಅಂದ್ರೆ 5 ಕೆ.ಜಿ ಅಕ್ಕಿಗೆ 170 ರೂಪಾಯಿ.ಈ ಸ್ಕೀಮ್'ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ತಿಂಗಳಿಗೆ 750ರಿಂದ 800 ಕೋಟಿ ರೂಪಾಯಿ ಹೊರೆ ಆಗಲಿದೆ.

ಇದನ್ನೂ ವೀಕ್ಷಿಸಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more