Local body Election: ಅಲ್ಪಸಂಖ್ಯಾತರಿರೋ ಕಡೆ ಗೆದ್ದಿದ್ದೇವೆಂದು ಬಿಗೋದು ಒಳ್ಳೆದಲ್ಲ, ಕಾಂಗ್ರೆಸ್‌ಗೆ ಟಾಂಗ್

Local body Election: ಅಲ್ಪಸಂಖ್ಯಾತರಿರೋ ಕಡೆ ಗೆದ್ದಿದ್ದೇವೆಂದು ಬಿಗೋದು ಒಳ್ಳೆದಲ್ಲ, ಕಾಂಗ್ರೆಸ್‌ಗೆ ಟಾಂಗ್

Published : Dec 30, 2021, 06:35 PM ISTUpdated : Dec 30, 2021, 06:43 PM IST

ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಗುರುವಾರ ಪ್ರಕಟಗೊಂಡಿದೆ. ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರಿರುವ ಕಡೆ ಗೆದಿದ್ದೇವೆ ಎಂದು ಬಿಗೋದು ಒಳ್ಳೆದಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು, (ಡಿ.30):  ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿಗೆ ಹಿನ್ನಡೆಯಾಗಿದೆ.

Local Body Poll Result ಕಾಂಗ್ರೆಸ್‌ ಮೇಲುಗೈ, ಸಿಎಂ, ರಾಮುಲು, ಆಚಾರ್, ಸಿಂಗ್, ಜೊಲ್ಲೆಗೆ ಮುಖಭಂಗ

ಈ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರಿರುವ ಕಡೆ ಗೆದಿದ್ದೇವೆ ಎಂದು ಬಿಗೋದು ಒಳ್ಳೆದಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more