Local body Election: ಅಲ್ಪಸಂಖ್ಯಾತರಿರೋ ಕಡೆ ಗೆದ್ದಿದ್ದೇವೆಂದು ಬಿಗೋದು ಒಳ್ಳೆದಲ್ಲ, ಕಾಂಗ್ರೆಸ್‌ಗೆ ಟಾಂಗ್

Local body Election: ಅಲ್ಪಸಂಖ್ಯಾತರಿರೋ ಕಡೆ ಗೆದ್ದಿದ್ದೇವೆಂದು ಬಿಗೋದು ಒಳ್ಳೆದಲ್ಲ, ಕಾಂಗ್ರೆಸ್‌ಗೆ ಟಾಂಗ್

Published : Dec 30, 2021, 06:35 PM ISTUpdated : Dec 30, 2021, 06:43 PM IST

ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಗುರುವಾರ ಪ್ರಕಟಗೊಂಡಿದೆ. ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರಿರುವ ಕಡೆ ಗೆದಿದ್ದೇವೆ ಎಂದು ಬಿಗೋದು ಒಳ್ಳೆದಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು, (ಡಿ.30):  ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿಗೆ ಹಿನ್ನಡೆಯಾಗಿದೆ.

Local Body Poll Result ಕಾಂಗ್ರೆಸ್‌ ಮೇಲುಗೈ, ಸಿಎಂ, ರಾಮುಲು, ಆಚಾರ್, ಸಿಂಗ್, ಜೊಲ್ಲೆಗೆ ಮುಖಭಂಗ

ಈ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರಿರುವ ಕಡೆ ಗೆದಿದ್ದೇವೆ ಎಂದು ಬಿಗೋದು ಒಳ್ಳೆದಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more