'ಕೆಪಿಸಿಸಿ ಸಾರಥಿ ಹೊಣೆ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ'

Jan 15, 2020, 6:15 PM IST

ಬೆಂಗಳೂರು (ಜ.15): ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಜೋರಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ  ದೆಹಲಿಯಲ್ಲಿ  ಬೀಡು ಬಿಟ್ಟಿದ್ದು ಅಂತಿಮ ಹಂತದ ಕಸರತ್ತು  ನಡೆಸುತ್ತಿದ್ದಾರೆ.

ಪ್ರಮುಖವಾಗಿ ಡಿ.ಕೆ. ಶಿವಕುಮಾರ್‌, ಎಂ.ಬಿ. ಪಾಟೀಲ್ ಮತ್ತು ಈಶ್ವರ್ ಖಂಡ್ರೆ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.