ಕೋಲಾರಕ್ಕೆ ಸಿದ್ದು ಗುಡ್‌ಬೈ.. ಆ 69 ದಿನಗಳಲ್ಲಿ ನಡೆದದ್ದೇನು..?

ಕೋಲಾರಕ್ಕೆ ಸಿದ್ದು ಗುಡ್‌ಬೈ.. ಆ 69 ದಿನಗಳಲ್ಲಿ ನಡೆದದ್ದೇನು..?

Published : Mar 19, 2023, 03:00 PM IST

 ಕೋಲಾರರಾಮಯ್ಯನಾಗಲು ಹೊರಟಿದ್ದ ಸಿದ್ದರಾಮಯ್ಯ ಮತ್ತ ವಲಸೆ ರಾಮಯ್ಯನಾಗಿದ್ದಾರೆ.  ಕ್ಷೇತ್ರದ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಅವರಿಗೆ ಗೊಂದಲ ಮುಂದುವರಿದಿದೆ.

 ಕೋಲಾರರಾಮಯ್ಯನಾಗಲು ಹೊರಟಿದ್ದ ಸಿದ್ದರಾಮಯ್ಯ ಮತ್ತ ವಲಸೆ ರಾಮಯ್ಯನಾಗಿದ್ದಾರೆ.  ಕ್ಷೇತ್ರದ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಅವರಿಗೆ ಗೊಂದಲ ಮುಂದುವರಿದಿದ್ದು,  ಕೋಲಾರ ಸ್ಪರ್ಧೆಯಿಂದ ಬಹುತೇಕ ಹಿಂದೆ ಸರಿದಿದ್ದಾರೆ. ಸಿದ್ದು ಅಧಿಕೃತವಾಗಿ ಕೋಲಾರದಿಂದ ಸ್ಪರ್ಧೆ ಮಾಡಲ್ಲ ಎಂದು ಘೋಷಣೆ ಮಾಡದೆ ಇದ್ದರೂ, ವರುಣವನ್ನೇ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಕೋಲಾದಿಂದಲೇ ನನ್ನ ಸ್ಪರ್ಧೆ ಅಂದಿದ್ದವರು 69 ದಿನಗಳಲ್ಲಿ ಯೂ ಟರ್ನ್ ಹೊಡೆದಿದ್ದರು. ಸಿದ್ದು ಹೊಸ ವರಸೆಗೆ ಕಾರಣವಾಗಿದ್ದು ಸೀಕ್ರೆಟ್ ಏಜೆಂಟ್ ರಿಪೋರ್ಟ್. ಹಾಗಾದ್ರೆ ಕಾಂಗ್ರೆಸ್ ಹೈಕಮಾಂಡ್'ನ ಸೀಕ್ರೆಟ್ ಏಜೆಂಟ್ ಕೋಲಾರದಲ್ಲಿ ನಡೆಸಿದ್ದ ಸಮೀಕ್ಷೆ ಬಿಚ್ಚಿಟ್ಟ ರಹಸ್ಯ ಏನು..? ಗ್ರೌಂಡ್ ಇಂಟಲಿಜೆನ್ಸ್ ರಿಪೋರ್ಟ್'ನಲ್ಲಿ ಏನಿತ್ತು..? ಈ ವಿಡಿಯೋ ನೋಡಿ 
 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more