ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

Published : Jan 11, 2020, 04:29 PM ISTUpdated : Jan 11, 2020, 05:17 PM IST

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ. ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ ಇಲ್ಲಿದೆ ನೋಡಿ....

ಬೆಂಗಳೂರು, (ಜ11): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ.

ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

 ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ? ಇಲ್ಲಿದೆ ನೋಡಿ....

ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!