ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

Published : Jan 11, 2020, 04:29 PM ISTUpdated : Jan 11, 2020, 05:17 PM IST

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ. ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ ಇಲ್ಲಿದೆ ನೋಡಿ....

ಬೆಂಗಳೂರು, (ಜ11): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ.

ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

 ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ? ಇಲ್ಲಿದೆ ನೋಡಿ....

ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!