ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

Published : Jan 11, 2020, 04:29 PM ISTUpdated : Jan 11, 2020, 05:17 PM IST

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ. ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ ಇಲ್ಲಿದೆ ನೋಡಿ....

ಬೆಂಗಳೂರು, (ಜ11): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ.

ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

 ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ? ಇಲ್ಲಿದೆ ನೋಡಿ....

ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?