ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

Published : Jan 11, 2020, 04:29 PM ISTUpdated : Jan 11, 2020, 05:17 PM IST

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ. ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ ಇಲ್ಲಿದೆ ನೋಡಿ....

ಬೆಂಗಳೂರು, (ಜ11): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ.

ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

 ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ? ಇಲ್ಲಿದೆ ನೋಡಿ....

ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?