ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

Published : Jan 11, 2020, 04:29 PM ISTUpdated : Jan 11, 2020, 05:17 PM IST

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ. ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ ಇಲ್ಲಿದೆ ನೋಡಿ....

ಬೆಂಗಳೂರು, (ಜ11): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ.

ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

 ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ? ಇಲ್ಲಿದೆ ನೋಡಿ....

ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?