ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

Published : Jun 30, 2024, 01:51 PM IST

ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದೆ
ಹೈಕಮಾಂಡ್ ಒಪ್ಪಿದ್ರೆ ಡಿಕೆಶಿ ಸಿಎಂ ಆಗ್ತಾರೆ
ಡಿಕೆಶಿ ಪರ ಜಿ.ಟಿ. ದೇವೇಗೌಡ ಬ್ಯಾಟಿಂಗ್

ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ, ಡಿ.ಕೆ. ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಎಂದು ಮೈಸೂರಿನಲ್ಲಿ ಡಿ.ಕೆ. ಶಿವಕುಮಾರ್ ಪರ ಶಾಸಕ ಜಿ.ಟಿ ದೇವೇಗೌಡ (GT Devegowda) ಬ್ಯಾಟ್ ಬೀಸಿದ್ದಾರೆ. ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ರು. ಸದ್ಯ ಕಾಂಗ್ರೆಸ್ ಹೈಕಮಾಂಡ್ (Congress High Command) ಸ್ಟ್ಯಾಂಗ್ ಇದೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ (Siddaramaiah) ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ  ಘರ್ಜನೆ ಮಾಡಲಿಲ್ವೇ. ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ರಿ ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾದ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದ್ರೆ ಎಷ್ಟು ವರ್ಷ ಅಂಥ ಗೊತ್ತಿಲ್ಲ ಎಂದು ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ.

ಇದನ್ನೂ ವೀಕ್ಷಿಸಿ:  ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more