ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

Published : Jun 30, 2024, 01:51 PM IST

ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದೆ
ಹೈಕಮಾಂಡ್ ಒಪ್ಪಿದ್ರೆ ಡಿಕೆಶಿ ಸಿಎಂ ಆಗ್ತಾರೆ
ಡಿಕೆಶಿ ಪರ ಜಿ.ಟಿ. ದೇವೇಗೌಡ ಬ್ಯಾಟಿಂಗ್

ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ, ಡಿ.ಕೆ. ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಎಂದು ಮೈಸೂರಿನಲ್ಲಿ ಡಿ.ಕೆ. ಶಿವಕುಮಾರ್ ಪರ ಶಾಸಕ ಜಿ.ಟಿ ದೇವೇಗೌಡ (GT Devegowda) ಬ್ಯಾಟ್ ಬೀಸಿದ್ದಾರೆ. ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ರು. ಸದ್ಯ ಕಾಂಗ್ರೆಸ್ ಹೈಕಮಾಂಡ್ (Congress High Command) ಸ್ಟ್ಯಾಂಗ್ ಇದೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ (Siddaramaiah) ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ  ಘರ್ಜನೆ ಮಾಡಲಿಲ್ವೇ. ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ರಿ ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾದ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದ್ರೆ ಎಷ್ಟು ವರ್ಷ ಅಂಥ ಗೊತ್ತಿಲ್ಲ ಎಂದು ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ.

ಇದನ್ನೂ ವೀಕ್ಷಿಸಿ:  ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more