ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

Published : Jun 30, 2024, 01:51 PM IST

ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದೆ
ಹೈಕಮಾಂಡ್ ಒಪ್ಪಿದ್ರೆ ಡಿಕೆಶಿ ಸಿಎಂ ಆಗ್ತಾರೆ
ಡಿಕೆಶಿ ಪರ ಜಿ.ಟಿ. ದೇವೇಗೌಡ ಬ್ಯಾಟಿಂಗ್

ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ, ಡಿ.ಕೆ. ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಎಂದು ಮೈಸೂರಿನಲ್ಲಿ ಡಿ.ಕೆ. ಶಿವಕುಮಾರ್ ಪರ ಶಾಸಕ ಜಿ.ಟಿ ದೇವೇಗೌಡ (GT Devegowda) ಬ್ಯಾಟ್ ಬೀಸಿದ್ದಾರೆ. ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ರು. ಸದ್ಯ ಕಾಂಗ್ರೆಸ್ ಹೈಕಮಾಂಡ್ (Congress High Command) ಸ್ಟ್ಯಾಂಗ್ ಇದೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ (Siddaramaiah) ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ  ಘರ್ಜನೆ ಮಾಡಲಿಲ್ವೇ. ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ರಿ ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾದ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದ್ರೆ ಎಷ್ಟು ವರ್ಷ ಅಂಥ ಗೊತ್ತಿಲ್ಲ ಎಂದು ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ.

ಇದನ್ನೂ ವೀಕ್ಷಿಸಿ:  ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more