ಸಿದ್ದು ರಣವ್ಯೂಹ ರೆಡಿ, ಕುರ್ಚಿ ಉಳಿಸಿಕೊಳ್ಳಲು ದೆಹಲಿ ಚದುರಂಗ: ಗಟ್ಟಿಯಾಗುತ್ತಾ ಸಿಂಹಾಸನ..?

ಸಿದ್ದು ರಣವ್ಯೂಹ ರೆಡಿ, ಕುರ್ಚಿ ಉಳಿಸಿಕೊಳ್ಳಲು ದೆಹಲಿ ಚದುರಂಗ: ಗಟ್ಟಿಯಾಗುತ್ತಾ ಸಿಂಹಾಸನ..?

Published : Aug 24, 2024, 01:01 PM IST

ಪ್ರಾಸಿಕ್ಯೂಷನ್ ಪಂಜರದಲ್ಲಿ ಸಿಲುಕಿರೋ ಸಿದ್ದರಾಮಯ್ಯನವಿಗೆ ಹೈಕಮಾಂಡ್ ಬಲವೂ ಸಿಕ್ಕಿದೆ, ಅಭಯವೂ ದಕ್ಕಿದೆ. ಇದ್ರ ಮಧ್ಯೆ ಕುತೂಹಲಕ್ಕೆ ಕಾರಣವಾಗಿರೋದು ಕಾಂಗ್ರೆಸ್ ಸರ್ಕಾರಕ್ಕೆ ಎದುರಾಗಿರೋ ಕಂಟಕ. 
 

ಬೆಂಗಳೂರು(ಆ.24):  ಚುಚ್ಚುತ್ತಿದೆ ಮುಡಾ ಮುಳ್ಳು.. ಹೊತ್ತಿ ಉರಿಯುತ್ತಿದೆ ರಾಜಕೀಯ ದಳ್ಳುರಿ..! ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಸಮರ, ಶಕ್ತಿ ಹೆಚ್ಚಿಸಿಕೊಳ್ಳಲು ಮುಂದಾದ ಬಲರಾಮಯ್ಯ..! ಸಿಎಂ ಸಿದ್ದರಾಮಯ್ಯನ ಸಿಂಹಾಸನಕ್ಕೆ ಸಿಕ್ಕಿತಾ ಕಾಂಗ್ರೆಸ್ ಹೈಕಮಾಂಡ್'ನ ಶ್ರೀರಕ್ಷೆ..? ಡಿಸಿಎಂ ಡಿಕೆಶಿ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇಕೆ ಮುಖ್ಯಮಂತ್ರಿ..? ಕುರ್ಚಿ ಉಳಿಸಿಕೊಳ್ಳುವ ಕಸರತ್ತಾ..? ಸಿಂಹಾಸನ ಗಟ್ಟಿಗೊಳಿಸುವ ಸಾಹಸನಾ..? ಯಶಸ್ವಿಯಾಯ್ತಾ ಸಿದ್ದರಾಮಯ್ಯ ಉರುಳಿಸಿದ ದೆಹಲಿ ದಾಳ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದು ದೆಹಲಿ ಚದುರಂಗ.

ಹಾಗಾದ್ರೆ ದೆಹಲಿ ಚದುರಂಗದಲ್ಲಿ ಸಿದ್ದರಾಮಯ್ಯವರು ನಡೆಸಿದ ನಡೆ ಯಶಸ್ವಿಯಾಯ್ತಾ..? ಏನೇ ಸಂದರ್ಭ ಎದುರಾದ್ರೂ, ನಿಮ್ಮ ಹಿಂದೆ ನಾವಿದ್ದೇವೆ ಅನ್ನೋ ಅಭಯವನ್ನು ಹೈಕಮಾಂಡ್'ನಿಂದ ಪಡೆಯುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾದ್ರಾ..? ಸಿಎಂಗೆ ಸಿಗ್ತಾ ಹೈಕಮಾಂಡ್ ಶ್ರೀರಕ್ಷೆ..? ರಾಷ್ಟ್ರಪತಿಗಳ ಮುಂದೆ ನಡೆಯಲಿದ್ಯಾ ಕಾಂಗ್ರೆಸ್ ಶಾಸಕರ ಪರೇಡ್..? 

ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

ಸಿಂಹಾಸನದ ಬುಡ ಅಲುಗಾಡ್ತಾ ಇರೋ ಹೊತ್ತಲ್ಲೇ, ದೆಹಲಿಯಲ್ಲಿ ದಾಳ ಉರುಳಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಾದ್ರೆ ಸಿದ್ದು ಉರುಳಿಸಿದ ದೆಹಲಿ ದಾಳ ಯಶಸ್ವಿಯಾಯ್ತಾ..? ನಿಮ್ಮ ಹಿಂದೆ ನಾವಿದ್ದೇವೆ ಅನ್ನೋ ಅಭಯವನ್ನು ಹೈಕಮಾಂಡ್'ನಿಂದ ಪಡೆಯುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾದ್ರಾ..? ಸಿಎಂಗೆ ಸಿಗ್ತಾ ಹೈಕಮಾಂಡ್ ಶ್ರೀರಕ್ಷೆ..? ರಾಷ್ಟ್ರಪತಿಗಳ ಮುಂದೆ ನಡೆಯಲಿದ್ಯಾ ಕಾಂಗ್ರೆಸ್ ಶಾಸಕರ ಪರೇಡ್..? 

ಸಿದ್ದರಾಮಯ್ಯನವಿಗೆ ಹೈಕಮಾಂಡ್ ಬಲವೂ ಸಿಕ್ಕಿದೆ, ಅಭಯವೂ ದಕ್ಕಿದೆ. ಇದ್ರ ಮಧ್ಯೆ ಕುತೂಹಲಕ್ಕೆ ಕಾರಣವಾಗಿರೋದು ಕಾಂಗ್ರೆಸ್ ಸರ್ಕಾರಕ್ಕೆ ಎದುರಾಗಿರೋ ಕಂಟಕ.. ಏನದು ಕಂಟಕ ನೋಡೋಣ, 

ಪ್ರಾಸಿಕ್ಯೂಷನ್ ಪಂಜರದಲ್ಲಿ ಸಿಲುಕಿರೋ ಸಿದ್ದರಾಮಯ್ಯನವಿಗೆ ಹೈಕಮಾಂಡ್ ಬಲವೂ ಸಿಕ್ಕಿದೆ, ಅಭಯವೂ ದಕ್ಕಿದೆ. ಇದ್ರ ಮಧ್ಯೆ ಕುತೂಹಲಕ್ಕೆ ಕಾರಣವಾಗಿರೋದು ಕಾಂಗ್ರೆಸ್ ಸರ್ಕಾರಕ್ಕೆ ಎದುರಾಗಿರೋ ಕಂಟಕ.. ಅಷ್ಟಕ್ಕೂ ಏನದು ಕಂಟಕ ಗೊತ್ತಾ..? 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more