ಸಿದ್ದು ರಣವ್ಯೂಹ ರೆಡಿ, ಕುರ್ಚಿ ಉಳಿಸಿಕೊಳ್ಳಲು ದೆಹಲಿ ಚದುರಂಗ: ಗಟ್ಟಿಯಾಗುತ್ತಾ ಸಿಂಹಾಸನ..?

ಸಿದ್ದು ರಣವ್ಯೂಹ ರೆಡಿ, ಕುರ್ಚಿ ಉಳಿಸಿಕೊಳ್ಳಲು ದೆಹಲಿ ಚದುರಂಗ: ಗಟ್ಟಿಯಾಗುತ್ತಾ ಸಿಂಹಾಸನ..?

Published : Aug 24, 2024, 01:01 PM IST

ಪ್ರಾಸಿಕ್ಯೂಷನ್ ಪಂಜರದಲ್ಲಿ ಸಿಲುಕಿರೋ ಸಿದ್ದರಾಮಯ್ಯನವಿಗೆ ಹೈಕಮಾಂಡ್ ಬಲವೂ ಸಿಕ್ಕಿದೆ, ಅಭಯವೂ ದಕ್ಕಿದೆ. ಇದ್ರ ಮಧ್ಯೆ ಕುತೂಹಲಕ್ಕೆ ಕಾರಣವಾಗಿರೋದು ಕಾಂಗ್ರೆಸ್ ಸರ್ಕಾರಕ್ಕೆ ಎದುರಾಗಿರೋ ಕಂಟಕ. 
 

ಬೆಂಗಳೂರು(ಆ.24):  ಚುಚ್ಚುತ್ತಿದೆ ಮುಡಾ ಮುಳ್ಳು.. ಹೊತ್ತಿ ಉರಿಯುತ್ತಿದೆ ರಾಜಕೀಯ ದಳ್ಳುರಿ..! ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಸಮರ, ಶಕ್ತಿ ಹೆಚ್ಚಿಸಿಕೊಳ್ಳಲು ಮುಂದಾದ ಬಲರಾಮಯ್ಯ..! ಸಿಎಂ ಸಿದ್ದರಾಮಯ್ಯನ ಸಿಂಹಾಸನಕ್ಕೆ ಸಿಕ್ಕಿತಾ ಕಾಂಗ್ರೆಸ್ ಹೈಕಮಾಂಡ್'ನ ಶ್ರೀರಕ್ಷೆ..? ಡಿಸಿಎಂ ಡಿಕೆಶಿ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇಕೆ ಮುಖ್ಯಮಂತ್ರಿ..? ಕುರ್ಚಿ ಉಳಿಸಿಕೊಳ್ಳುವ ಕಸರತ್ತಾ..? ಸಿಂಹಾಸನ ಗಟ್ಟಿಗೊಳಿಸುವ ಸಾಹಸನಾ..? ಯಶಸ್ವಿಯಾಯ್ತಾ ಸಿದ್ದರಾಮಯ್ಯ ಉರುಳಿಸಿದ ದೆಹಲಿ ದಾಳ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದು ದೆಹಲಿ ಚದುರಂಗ.

ಹಾಗಾದ್ರೆ ದೆಹಲಿ ಚದುರಂಗದಲ್ಲಿ ಸಿದ್ದರಾಮಯ್ಯವರು ನಡೆಸಿದ ನಡೆ ಯಶಸ್ವಿಯಾಯ್ತಾ..? ಏನೇ ಸಂದರ್ಭ ಎದುರಾದ್ರೂ, ನಿಮ್ಮ ಹಿಂದೆ ನಾವಿದ್ದೇವೆ ಅನ್ನೋ ಅಭಯವನ್ನು ಹೈಕಮಾಂಡ್'ನಿಂದ ಪಡೆಯುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾದ್ರಾ..? ಸಿಎಂಗೆ ಸಿಗ್ತಾ ಹೈಕಮಾಂಡ್ ಶ್ರೀರಕ್ಷೆ..? ರಾಷ್ಟ್ರಪತಿಗಳ ಮುಂದೆ ನಡೆಯಲಿದ್ಯಾ ಕಾಂಗ್ರೆಸ್ ಶಾಸಕರ ಪರೇಡ್..? 

ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

ಸಿಂಹಾಸನದ ಬುಡ ಅಲುಗಾಡ್ತಾ ಇರೋ ಹೊತ್ತಲ್ಲೇ, ದೆಹಲಿಯಲ್ಲಿ ದಾಳ ಉರುಳಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಾದ್ರೆ ಸಿದ್ದು ಉರುಳಿಸಿದ ದೆಹಲಿ ದಾಳ ಯಶಸ್ವಿಯಾಯ್ತಾ..? ನಿಮ್ಮ ಹಿಂದೆ ನಾವಿದ್ದೇವೆ ಅನ್ನೋ ಅಭಯವನ್ನು ಹೈಕಮಾಂಡ್'ನಿಂದ ಪಡೆಯುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾದ್ರಾ..? ಸಿಎಂಗೆ ಸಿಗ್ತಾ ಹೈಕಮಾಂಡ್ ಶ್ರೀರಕ್ಷೆ..? ರಾಷ್ಟ್ರಪತಿಗಳ ಮುಂದೆ ನಡೆಯಲಿದ್ಯಾ ಕಾಂಗ್ರೆಸ್ ಶಾಸಕರ ಪರೇಡ್..? 

ಸಿದ್ದರಾಮಯ್ಯನವಿಗೆ ಹೈಕಮಾಂಡ್ ಬಲವೂ ಸಿಕ್ಕಿದೆ, ಅಭಯವೂ ದಕ್ಕಿದೆ. ಇದ್ರ ಮಧ್ಯೆ ಕುತೂಹಲಕ್ಕೆ ಕಾರಣವಾಗಿರೋದು ಕಾಂಗ್ರೆಸ್ ಸರ್ಕಾರಕ್ಕೆ ಎದುರಾಗಿರೋ ಕಂಟಕ.. ಏನದು ಕಂಟಕ ನೋಡೋಣ, 

ಪ್ರಾಸಿಕ್ಯೂಷನ್ ಪಂಜರದಲ್ಲಿ ಸಿಲುಕಿರೋ ಸಿದ್ದರಾಮಯ್ಯನವಿಗೆ ಹೈಕಮಾಂಡ್ ಬಲವೂ ಸಿಕ್ಕಿದೆ, ಅಭಯವೂ ದಕ್ಕಿದೆ. ಇದ್ರ ಮಧ್ಯೆ ಕುತೂಹಲಕ್ಕೆ ಕಾರಣವಾಗಿರೋದು ಕಾಂಗ್ರೆಸ್ ಸರ್ಕಾರಕ್ಕೆ ಎದುರಾಗಿರೋ ಕಂಟಕ.. ಅಷ್ಟಕ್ಕೂ ಏನದು ಕಂಟಕ ಗೊತ್ತಾ..? 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more