"ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

"ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

Published : Aug 01, 2023, 12:40 PM IST

ಕೈ ಕೋಟೆಯಲ್ಲಿ ಮತ್ತೆ ಭುಗಿಲೆದ್ದ ದಾಯಾದಿ ಕಲಹ..!
ಅಂತರ್ಯುದ್ಧಕ್ಕೆ ಮದ್ದು ಅರೆಯಲು ಹೈಕಮಾಂಡ್ ಎಂಟ್ರಿ..!
ಆಗಸ್ಟ್ 2ಕ್ಕೆ ದೆಹಲಿಯಲ್ಲಿ ಹೈವೋಲ್ಟೇಜ್ ಮೀಟಿಂಗ್..!
 

ರಾಜ್ಯ ಕಾಂಗ್ರೆಸ್‌ನಲ್ಲಿ ಸರ್ಕಾರದ ಕೋಟೆಯಲ್ಲಿ ನಡೀತಾ ಇರೋ ದಾಯಾದಿ ಕಲಹದ ಅಂಗಳಕ್ಕೆ ಕೈ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಸಚಿವರ ವಿರುದ್ಧ ಶಾಸಕರ ಕೋಪ, ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್(Congress) ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಆಕ್ರೋಶ. ಹೀಗೆ ಜ್ವಾಲಾಮುಖಿ ಸ್ಫೋಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರೋ ಕಾಂಗ್ರೆಸ್ ಹೈಕಮಾಂಡ್, ಆಗಸ್ಟ್ ಎರಡರಂದು ದೆಹಲಿಯಲ್ಲಿ(Delhi) ಹೈವೋಲ್ಟೇಜ್ ಮೀಟಿಂಗ್ ಫಿಕ್ಸ್ ಮಾಡಿದೆ. ರಾಜ್ಯ ನಾಯಕರ ಜೊತೆ ಮೀಟಿಂಗ್ ಅಂದ್ರೆ ಅಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇರ್ಲೇಬೇಕು. ಆದ್ರೆ ಇಲ್ಲಿ ಸಿಎಂ ಡಿಸಿಎಂ ಜೊತೆ ಸಚಿವರ ದಂಡೇ ದೆಹಲಿಗೆ ಹೋಗ್ತಾ ಇದೆ. ಸಿದ್ದರಾಮಯ್ಯ(Siddaramaiah) ಸಂಪುಟದ 17 ಮಂತ್ರಿಗಳಿಗೆ ಸಭೆಗೆ ಬರುವಂತೆ ಬುಲಾವ್ ಬಂದಿದೆ. ಇವ್ರ ಜೊತೆ ಮತ್ತೂ ಒಂದಷ್ಟು ನಾಯಕರುಗಳು ಸೇರಿದಂತೆ ಒಟ್ಟು 37 ಮಂದಿ ಬುಧವಾರ ನಡೆಯುವ ಸಭೆಯಲ್ಲಿ(Meeting) ಭಾಗಿಯಾಗಲಿದ್ದಾರೆ. ಅಷ್ಟಕ್ಕೂ ಮೂರ್ನಾಲ್ಕು ಮಂದಿ ಕೂತು ನಡೆಸಬೇಕಿಲ್ಲ ಸಭೆಗೆ 37 ಮಂದಿಯನ್ನು ಕಾಂಗ್ರೆಸ್ ಹೈಕಮಾಂಡ್ ಆಹ್ವಾನಿಸಿದೆ. ಈ ಹೈವೋಲ್ಟೇಜ್ ಸಭೆಯ ಹಿಂದಿರೋ ಅಸಲಿ ಗುಟ್ಟೇನು..? ಈ ಪ್ರಶ್ನೆಗೆ ಸಿಗ್ತಿರೋ ಉತ್ತರವೇ ಕೈ ದಾಯಾದಿ ಕಲಹ.

ಇದನ್ನೂ ವೀಕ್ಷಿಸಿ:  ಪಬ್ಜಿ ಗುಬ್ಬಿಗಳ ಲವ್ ಸ್ಟೋರಿ ಹಿಂದೆ ಷಡ್ಯಂತ್ರ..?: ಭಾರತಕ್ಕೆ ಬಂದಳಾ ಗೂಢಚಾರಿಣಿ..?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more