"ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

"ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

Published : Aug 01, 2023, 12:40 PM IST

ಕೈ ಕೋಟೆಯಲ್ಲಿ ಮತ್ತೆ ಭುಗಿಲೆದ್ದ ದಾಯಾದಿ ಕಲಹ..!
ಅಂತರ್ಯುದ್ಧಕ್ಕೆ ಮದ್ದು ಅರೆಯಲು ಹೈಕಮಾಂಡ್ ಎಂಟ್ರಿ..!
ಆಗಸ್ಟ್ 2ಕ್ಕೆ ದೆಹಲಿಯಲ್ಲಿ ಹೈವೋಲ್ಟೇಜ್ ಮೀಟಿಂಗ್..!
 

ರಾಜ್ಯ ಕಾಂಗ್ರೆಸ್‌ನಲ್ಲಿ ಸರ್ಕಾರದ ಕೋಟೆಯಲ್ಲಿ ನಡೀತಾ ಇರೋ ದಾಯಾದಿ ಕಲಹದ ಅಂಗಳಕ್ಕೆ ಕೈ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಸಚಿವರ ವಿರುದ್ಧ ಶಾಸಕರ ಕೋಪ, ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್(Congress) ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಆಕ್ರೋಶ. ಹೀಗೆ ಜ್ವಾಲಾಮುಖಿ ಸ್ಫೋಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರೋ ಕಾಂಗ್ರೆಸ್ ಹೈಕಮಾಂಡ್, ಆಗಸ್ಟ್ ಎರಡರಂದು ದೆಹಲಿಯಲ್ಲಿ(Delhi) ಹೈವೋಲ್ಟೇಜ್ ಮೀಟಿಂಗ್ ಫಿಕ್ಸ್ ಮಾಡಿದೆ. ರಾಜ್ಯ ನಾಯಕರ ಜೊತೆ ಮೀಟಿಂಗ್ ಅಂದ್ರೆ ಅಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇರ್ಲೇಬೇಕು. ಆದ್ರೆ ಇಲ್ಲಿ ಸಿಎಂ ಡಿಸಿಎಂ ಜೊತೆ ಸಚಿವರ ದಂಡೇ ದೆಹಲಿಗೆ ಹೋಗ್ತಾ ಇದೆ. ಸಿದ್ದರಾಮಯ್ಯ(Siddaramaiah) ಸಂಪುಟದ 17 ಮಂತ್ರಿಗಳಿಗೆ ಸಭೆಗೆ ಬರುವಂತೆ ಬುಲಾವ್ ಬಂದಿದೆ. ಇವ್ರ ಜೊತೆ ಮತ್ತೂ ಒಂದಷ್ಟು ನಾಯಕರುಗಳು ಸೇರಿದಂತೆ ಒಟ್ಟು 37 ಮಂದಿ ಬುಧವಾರ ನಡೆಯುವ ಸಭೆಯಲ್ಲಿ(Meeting) ಭಾಗಿಯಾಗಲಿದ್ದಾರೆ. ಅಷ್ಟಕ್ಕೂ ಮೂರ್ನಾಲ್ಕು ಮಂದಿ ಕೂತು ನಡೆಸಬೇಕಿಲ್ಲ ಸಭೆಗೆ 37 ಮಂದಿಯನ್ನು ಕಾಂಗ್ರೆಸ್ ಹೈಕಮಾಂಡ್ ಆಹ್ವಾನಿಸಿದೆ. ಈ ಹೈವೋಲ್ಟೇಜ್ ಸಭೆಯ ಹಿಂದಿರೋ ಅಸಲಿ ಗುಟ್ಟೇನು..? ಈ ಪ್ರಶ್ನೆಗೆ ಸಿಗ್ತಿರೋ ಉತ್ತರವೇ ಕೈ ದಾಯಾದಿ ಕಲಹ.

ಇದನ್ನೂ ವೀಕ್ಷಿಸಿ:  ಪಬ್ಜಿ ಗುಬ್ಬಿಗಳ ಲವ್ ಸ್ಟೋರಿ ಹಿಂದೆ ಷಡ್ಯಂತ್ರ..?: ಭಾರತಕ್ಕೆ ಬಂದಳಾ ಗೂಢಚಾರಿಣಿ..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more