ಹೈಕಮಾಂಡ್‌ ಅಂಗಳಕ್ಕೆ ಕರ್ನಾಟಕ ಕಾಂಗ್ರೆಸ್‌ ಒಳಜಗಳ: ಕೈ ಕಹಾನಿಯ ಇನ್‌ಸೈಡ್ ಸ್ಟೋರಿ ಇಲ್ಲಿದೆ

ಹೈಕಮಾಂಡ್‌ ಅಂಗಳಕ್ಕೆ ಕರ್ನಾಟಕ ಕಾಂಗ್ರೆಸ್‌ ಒಳಜಗಳ: ಕೈ ಕಹಾನಿಯ ಇನ್‌ಸೈಡ್ ಸ್ಟೋರಿ ಇಲ್ಲಿದೆ

Published : Jul 26, 2022, 12:28 PM IST


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆಯುತ್ತಿದ್ದ ಹೋರಾಟ ಈಗ ಮತ್ತೊಂದು ಮಜಲಿಗೆ ಹೊರಳಿದ್ದು, ಇದೇ ವಿಚಾರವಾಗಿ ಇದೀಗ ಬಣ ರಾಜಕೀಯ ಸಹ ಶುರುವಾಗಿದೆ. ಇನ್ನು ಕಾಂಗ್ರೆಸ್ ಇನ್‌ಸೈಡ್ ಕಹಾನಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
 

ಬೆಂಗಳೂರು, (ಜುಲೈ.26):  ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ  ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಮುಂದಿನ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. 

ಸಿದ್ದು-ಡಿಕೆಶಿ ನಡುವಿನ ತಿಕ್ಕಾಟಕ್ಕೆ ಬ್ರೇಕ್‌ ಹಾಕಲು ಹೈಕಮಾಂಡ್ ಅಸ್ತ್ರ. ಸಿದ್ದರಾಮಯ್ಯ ದಿಢೀರ್ ದಿಲ್ಲಿಗೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆಯುತ್ತಿದ್ದ ಹೋರಾಟ ಈಗ ಮತ್ತೊಂದು ಮಜಲಿಗೆ ಹೊರಳಿದ್ದು, ಇದೇ ವಿಚಾರವಾಗಿ ಇದೀಗ ಬಣ ರಾಜಕೀಯ ಸಹ ಶುರುವಾಗಿದೆ. ಇನ್ನು ಕಾಂಗ್ರೆಸ್ ಇನ್‌ಸೈಡ್ ಕಹಾನಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more