ಹೈಕಮಾಂಡ್‌ ಅಂಗಳಕ್ಕೆ ಕರ್ನಾಟಕ ಕಾಂಗ್ರೆಸ್‌ ಒಳಜಗಳ: ಕೈ ಕಹಾನಿಯ ಇನ್‌ಸೈಡ್ ಸ್ಟೋರಿ ಇಲ್ಲಿದೆ

ಹೈಕಮಾಂಡ್‌ ಅಂಗಳಕ್ಕೆ ಕರ್ನಾಟಕ ಕಾಂಗ್ರೆಸ್‌ ಒಳಜಗಳ: ಕೈ ಕಹಾನಿಯ ಇನ್‌ಸೈಡ್ ಸ್ಟೋರಿ ಇಲ್ಲಿದೆ

Published : Jul 26, 2022, 12:28 PM IST


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆಯುತ್ತಿದ್ದ ಹೋರಾಟ ಈಗ ಮತ್ತೊಂದು ಮಜಲಿಗೆ ಹೊರಳಿದ್ದು, ಇದೇ ವಿಚಾರವಾಗಿ ಇದೀಗ ಬಣ ರಾಜಕೀಯ ಸಹ ಶುರುವಾಗಿದೆ. ಇನ್ನು ಕಾಂಗ್ರೆಸ್ ಇನ್‌ಸೈಡ್ ಕಹಾನಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
 

ಬೆಂಗಳೂರು, (ಜುಲೈ.26):  ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ  ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಮುಂದಿನ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. 

ಸಿದ್ದು-ಡಿಕೆಶಿ ನಡುವಿನ ತಿಕ್ಕಾಟಕ್ಕೆ ಬ್ರೇಕ್‌ ಹಾಕಲು ಹೈಕಮಾಂಡ್ ಅಸ್ತ್ರ. ಸಿದ್ದರಾಮಯ್ಯ ದಿಢೀರ್ ದಿಲ್ಲಿಗೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆಯುತ್ತಿದ್ದ ಹೋರಾಟ ಈಗ ಮತ್ತೊಂದು ಮಜಲಿಗೆ ಹೊರಳಿದ್ದು, ಇದೇ ವಿಚಾರವಾಗಿ ಇದೀಗ ಬಣ ರಾಜಕೀಯ ಸಹ ಶುರುವಾಗಿದೆ. ಇನ್ನು ಕಾಂಗ್ರೆಸ್ ಇನ್‌ಸೈಡ್ ಕಹಾನಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more