ಸಿದ್ದು ಪಂಚಾಸ್ತ್ರಕ್ಕೆ ಒಂದೇ ಅಸ್ತ್ರ, ಬಂಡೆಗೆ ಅದೇ ಬ್ರಹ್ಮಾಸ್ತ್ರ! ಇಂದ್ರಪ್ರಸ್ಥದ ಒಡ್ಡೋಲಗದಲ್ಲೇ ಉರುಳಿತು ಡಿಕೆ ದಾಳ

ಸಿದ್ದು ಪಂಚಾಸ್ತ್ರಕ್ಕೆ ಒಂದೇ ಅಸ್ತ್ರ, ಬಂಡೆಗೆ ಅದೇ ಬ್ರಹ್ಮಾಸ್ತ್ರ! ಇಂದ್ರಪ್ರಸ್ಥದ ಒಡ್ಡೋಲಗದಲ್ಲೇ ಉರುಳಿತು ಡಿಕೆ ದಾಳ

Published : Jun 12, 2025, 05:55 PM ISTUpdated : Jun 12, 2025, 05:56 PM IST

ಇಂದ್ರಪ್ರಸ್ಥದಲ್ಲಿ ವಿಜೃಂಭಿಸ್ತಾ ಇದ್ದಾರೆ ಚದುರಂಗದ ಚಾಣಕ್ಯ.. ಅವರ ಪಟ್ಟು.. ಇವರ ಪ್ರತಿಪಟ್ಟು.. ಅವರ ದಾಳಕ್ಕೆ ಇವರ ಪ್ರತಿದಾಳ..! ಪಂಚಾಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ.. ಸಡ್ಡು ಹೊಡೆದ ಡಿಕೆ ಬತ್ತಳಿಕೆಯಲ್ಲಿ ಒಂದೇ ಅಸ್ತ್ರ.. ಕನಕಪುರ ಬಂಡೆ ಪಾಲಿಗೆ ಅದುವೇ ಬ್ರಹ್ಮಾಸ್ತ್ರ..!

ಸಿದ್ದರಾಮಯ್ಯನವರ ಐದು ಹೆಜ್ಜೆಗಳಿಗೂ ಐದು ಅಡ್ಡಗಾಲು.. ವರಿಷ್ಠರ ಅಂಗಳದಲ್ಲಿ ಗೆದ್ದರಾ ಡಿಕೆ ಶಿವಕಮಾರ್..? ಇಂದ್ರಪ್ರಸ್ಥ ಒಡ್ಡೋಲಗದಲ್ಲಿ ಶಕ್ತಿ ಹೆಚ್ಚಿಸಿಕೊಂಡ್ರಾ ಕನಕಾಧಿಪತಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಚಾಣಾಕ್ಷನ ಚದುರಂಗ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more