News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

Published : Sep 09, 2024, 11:11 PM IST

ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿದ್ದರೆ, ಒಳಗೊಳಗೆ ಸಿಎಂ ಕುರ್ಚಿಯ ಹಂಬಲಕ್ಕೆ ಬಿದ್ದಿರುವುದು ಕಾಣಿಸಿದೆ.


 

ಬೆಂಗಳೂರು (ಸೆ.9): ಕಾಂಗ್ರೆಸ್​ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಮತ್ತಷ್ಟು ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿರುವವರೆ ಒಳಗೊಳಗೆ CM ಕುರ್ಚಿ ಹಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿ ಹಿರಿಯ ನಾಯಕರಿಗೆ ಅಧಿಕಾರದ ಕನಸು ಇನ್ನೂ ನಿಲ್ಲುತ್ತಿಲ್ಲ.

ಸಿಎಂಗೆ ಕಾನೂನು ಹಿನ್ನಡೆಯಾದ್ರೆ ಈಗಿನಿಂದಲೇ ನಾಯಕರ ರಣತಂತ್ರ ರಚನೆ ಆಗುತ್ತಿದೆ. ಸಿಎಂ ಕುರ್ಚಿ ಇಲ್ಲ ಎಂದು ಮಾಧ್ಯಮಗಳ ಎದುರು ಹೇಳಿದ್ರೂ, ಸಿಎಂ ಕುರ್ಚಿಗಾಗಿ ಸರ್ಕಸ್ ಮಾತ್ರ ನಿಲ್ಲುತ್ತಿಲ್ಲ ದೇಶಪಾಂಡೆ.. ಎಂಬಿ ಪಾಟೀಲ್​, ದರ್ಶನಾಪುರ, ರಾಯರೆಡ್ಡಿ ಸೇರಿದಂತೆ ಹಲವರು ಸಿಎಂ ಆಸೆ ವ್ಯಕ್ತಪಡಿಸಿದ್ದಾರೆ.

ಹೆಜ್ಜೆ ಹೆಜ್ಜೆಯಲ್ಲೂ ಸಿಕ್ಕಿಬಿದ್ದ 'ಗಜ'ಪತಿ, ಗರ್ವಭಂಗಕ್ಕೆ ಸಾಕಾ ಇಷ್ಟು ಚಿತ್ರಗಳು!

ಸಿಎಂ ಬದಲಾವಣೆ ಪ್ರಸ್ತಾವನೆ ಹೈಕಮಾಂಡ್ ಎದುರು ಇಲ್ಲ. ಪ್ರಸ್ತಾವನೆ ಇದ್ದಿದ್ರೆ ಸ್ವಲ್ಪ ನಮಗೂ ಗೊತ್ತಾಗುತ್ತಿತ್ತಲ್ವಾ.. ? ಎಂ.ಬಿ ಪಾಟೀಲ್ ಹೇಳಿದ್ದೇ ಬೇರೆ, ಮಾಧ್ಯಮ ಅರ್ಥೈಸಿಕೊಂಡಿದ್ದೇ ಬೇರೆ. ಸಿಎಂ ಬದಲಾವಣೆ ಚರ್ಚೆ ಕೇವಲ ಮಾಧ್ಯಮಗಳಿಗಷ್ಟೇ ಸೀಮಿತ ಎಂದು ಸಚಿವ ಪ್ರಿಯಾಂಗ್‌ ಖರ್ಗೆ ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more