News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

Published : Sep 09, 2024, 11:11 PM IST

ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿದ್ದರೆ, ಒಳಗೊಳಗೆ ಸಿಎಂ ಕುರ್ಚಿಯ ಹಂಬಲಕ್ಕೆ ಬಿದ್ದಿರುವುದು ಕಾಣಿಸಿದೆ.


 

ಬೆಂಗಳೂರು (ಸೆ.9): ಕಾಂಗ್ರೆಸ್​ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಮತ್ತಷ್ಟು ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿರುವವರೆ ಒಳಗೊಳಗೆ CM ಕುರ್ಚಿ ಹಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿ ಹಿರಿಯ ನಾಯಕರಿಗೆ ಅಧಿಕಾರದ ಕನಸು ಇನ್ನೂ ನಿಲ್ಲುತ್ತಿಲ್ಲ.

ಸಿಎಂಗೆ ಕಾನೂನು ಹಿನ್ನಡೆಯಾದ್ರೆ ಈಗಿನಿಂದಲೇ ನಾಯಕರ ರಣತಂತ್ರ ರಚನೆ ಆಗುತ್ತಿದೆ. ಸಿಎಂ ಕುರ್ಚಿ ಇಲ್ಲ ಎಂದು ಮಾಧ್ಯಮಗಳ ಎದುರು ಹೇಳಿದ್ರೂ, ಸಿಎಂ ಕುರ್ಚಿಗಾಗಿ ಸರ್ಕಸ್ ಮಾತ್ರ ನಿಲ್ಲುತ್ತಿಲ್ಲ ದೇಶಪಾಂಡೆ.. ಎಂಬಿ ಪಾಟೀಲ್​, ದರ್ಶನಾಪುರ, ರಾಯರೆಡ್ಡಿ ಸೇರಿದಂತೆ ಹಲವರು ಸಿಎಂ ಆಸೆ ವ್ಯಕ್ತಪಡಿಸಿದ್ದಾರೆ.

ಹೆಜ್ಜೆ ಹೆಜ್ಜೆಯಲ್ಲೂ ಸಿಕ್ಕಿಬಿದ್ದ 'ಗಜ'ಪತಿ, ಗರ್ವಭಂಗಕ್ಕೆ ಸಾಕಾ ಇಷ್ಟು ಚಿತ್ರಗಳು!

ಸಿಎಂ ಬದಲಾವಣೆ ಪ್ರಸ್ತಾವನೆ ಹೈಕಮಾಂಡ್ ಎದುರು ಇಲ್ಲ. ಪ್ರಸ್ತಾವನೆ ಇದ್ದಿದ್ರೆ ಸ್ವಲ್ಪ ನಮಗೂ ಗೊತ್ತಾಗುತ್ತಿತ್ತಲ್ವಾ.. ? ಎಂ.ಬಿ ಪಾಟೀಲ್ ಹೇಳಿದ್ದೇ ಬೇರೆ, ಮಾಧ್ಯಮ ಅರ್ಥೈಸಿಕೊಂಡಿದ್ದೇ ಬೇರೆ. ಸಿಎಂ ಬದಲಾವಣೆ ಚರ್ಚೆ ಕೇವಲ ಮಾಧ್ಯಮಗಳಿಗಷ್ಟೇ ಸೀಮಿತ ಎಂದು ಸಚಿವ ಪ್ರಿಯಾಂಗ್‌ ಖರ್ಗೆ ಹೇಳಿದ್ದಾರೆ.

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more