News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

Published : Sep 09, 2024, 11:11 PM IST

ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿದ್ದರೆ, ಒಳಗೊಳಗೆ ಸಿಎಂ ಕುರ್ಚಿಯ ಹಂಬಲಕ್ಕೆ ಬಿದ್ದಿರುವುದು ಕಾಣಿಸಿದೆ.


 

ಬೆಂಗಳೂರು (ಸೆ.9): ಕಾಂಗ್ರೆಸ್​ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಮತ್ತಷ್ಟು ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿರುವವರೆ ಒಳಗೊಳಗೆ CM ಕುರ್ಚಿ ಹಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿ ಹಿರಿಯ ನಾಯಕರಿಗೆ ಅಧಿಕಾರದ ಕನಸು ಇನ್ನೂ ನಿಲ್ಲುತ್ತಿಲ್ಲ.

ಸಿಎಂಗೆ ಕಾನೂನು ಹಿನ್ನಡೆಯಾದ್ರೆ ಈಗಿನಿಂದಲೇ ನಾಯಕರ ರಣತಂತ್ರ ರಚನೆ ಆಗುತ್ತಿದೆ. ಸಿಎಂ ಕುರ್ಚಿ ಇಲ್ಲ ಎಂದು ಮಾಧ್ಯಮಗಳ ಎದುರು ಹೇಳಿದ್ರೂ, ಸಿಎಂ ಕುರ್ಚಿಗಾಗಿ ಸರ್ಕಸ್ ಮಾತ್ರ ನಿಲ್ಲುತ್ತಿಲ್ಲ ದೇಶಪಾಂಡೆ.. ಎಂಬಿ ಪಾಟೀಲ್​, ದರ್ಶನಾಪುರ, ರಾಯರೆಡ್ಡಿ ಸೇರಿದಂತೆ ಹಲವರು ಸಿಎಂ ಆಸೆ ವ್ಯಕ್ತಪಡಿಸಿದ್ದಾರೆ.

ಹೆಜ್ಜೆ ಹೆಜ್ಜೆಯಲ್ಲೂ ಸಿಕ್ಕಿಬಿದ್ದ 'ಗಜ'ಪತಿ, ಗರ್ವಭಂಗಕ್ಕೆ ಸಾಕಾ ಇಷ್ಟು ಚಿತ್ರಗಳು!

ಸಿಎಂ ಬದಲಾವಣೆ ಪ್ರಸ್ತಾವನೆ ಹೈಕಮಾಂಡ್ ಎದುರು ಇಲ್ಲ. ಪ್ರಸ್ತಾವನೆ ಇದ್ದಿದ್ರೆ ಸ್ವಲ್ಪ ನಮಗೂ ಗೊತ್ತಾಗುತ್ತಿತ್ತಲ್ವಾ.. ? ಎಂ.ಬಿ ಪಾಟೀಲ್ ಹೇಳಿದ್ದೇ ಬೇರೆ, ಮಾಧ್ಯಮ ಅರ್ಥೈಸಿಕೊಂಡಿದ್ದೇ ಬೇರೆ. ಸಿಎಂ ಬದಲಾವಣೆ ಚರ್ಚೆ ಕೇವಲ ಮಾಧ್ಯಮಗಳಿಗಷ್ಟೇ ಸೀಮಿತ ಎಂದು ಸಚಿವ ಪ್ರಿಯಾಂಗ್‌ ಖರ್ಗೆ ಹೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more