News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

Published : Sep 09, 2024, 11:11 PM IST

ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿದ್ದರೆ, ಒಳಗೊಳಗೆ ಸಿಎಂ ಕುರ್ಚಿಯ ಹಂಬಲಕ್ಕೆ ಬಿದ್ದಿರುವುದು ಕಾಣಿಸಿದೆ.


 

ಬೆಂಗಳೂರು (ಸೆ.9): ಕಾಂಗ್ರೆಸ್​ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಮತ್ತಷ್ಟು ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿರುವವರೆ ಒಳಗೊಳಗೆ CM ಕುರ್ಚಿ ಹಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿ ಹಿರಿಯ ನಾಯಕರಿಗೆ ಅಧಿಕಾರದ ಕನಸು ಇನ್ನೂ ನಿಲ್ಲುತ್ತಿಲ್ಲ.

ಸಿಎಂಗೆ ಕಾನೂನು ಹಿನ್ನಡೆಯಾದ್ರೆ ಈಗಿನಿಂದಲೇ ನಾಯಕರ ರಣತಂತ್ರ ರಚನೆ ಆಗುತ್ತಿದೆ. ಸಿಎಂ ಕುರ್ಚಿ ಇಲ್ಲ ಎಂದು ಮಾಧ್ಯಮಗಳ ಎದುರು ಹೇಳಿದ್ರೂ, ಸಿಎಂ ಕುರ್ಚಿಗಾಗಿ ಸರ್ಕಸ್ ಮಾತ್ರ ನಿಲ್ಲುತ್ತಿಲ್ಲ ದೇಶಪಾಂಡೆ.. ಎಂಬಿ ಪಾಟೀಲ್​, ದರ್ಶನಾಪುರ, ರಾಯರೆಡ್ಡಿ ಸೇರಿದಂತೆ ಹಲವರು ಸಿಎಂ ಆಸೆ ವ್ಯಕ್ತಪಡಿಸಿದ್ದಾರೆ.

ಹೆಜ್ಜೆ ಹೆಜ್ಜೆಯಲ್ಲೂ ಸಿಕ್ಕಿಬಿದ್ದ 'ಗಜ'ಪತಿ, ಗರ್ವಭಂಗಕ್ಕೆ ಸಾಕಾ ಇಷ್ಟು ಚಿತ್ರಗಳು!

ಸಿಎಂ ಬದಲಾವಣೆ ಪ್ರಸ್ತಾವನೆ ಹೈಕಮಾಂಡ್ ಎದುರು ಇಲ್ಲ. ಪ್ರಸ್ತಾವನೆ ಇದ್ದಿದ್ರೆ ಸ್ವಲ್ಪ ನಮಗೂ ಗೊತ್ತಾಗುತ್ತಿತ್ತಲ್ವಾ.. ? ಎಂ.ಬಿ ಪಾಟೀಲ್ ಹೇಳಿದ್ದೇ ಬೇರೆ, ಮಾಧ್ಯಮ ಅರ್ಥೈಸಿಕೊಂಡಿದ್ದೇ ಬೇರೆ. ಸಿಎಂ ಬದಲಾವಣೆ ಚರ್ಚೆ ಕೇವಲ ಮಾಧ್ಯಮಗಳಿಗಷ್ಟೇ ಸೀಮಿತ ಎಂದು ಸಚಿವ ಪ್ರಿಯಾಂಗ್‌ ಖರ್ಗೆ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more