News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

News Hour: ಹೊರಗೆ ಸಿದ್ದರಾಮಯ್ಯಗೆ ಬೆಂಬಲ, ಒಳಗೊಳಗೆ CM ಕುರ್ಚಿಗೆ ಹಂಬಲ

Published : Sep 09, 2024, 11:11 PM IST

ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿದ್ದರೆ, ಒಳಗೊಳಗೆ ಸಿಎಂ ಕುರ್ಚಿಯ ಹಂಬಲಕ್ಕೆ ಬಿದ್ದಿರುವುದು ಕಾಣಿಸಿದೆ.


 

ಬೆಂಗಳೂರು (ಸೆ.9): ಕಾಂಗ್ರೆಸ್​ ಪಾಳಯದಲ್ಲಿ ಸಿಎಂ ಕುರ್ಚಿ ಕಾಳಗ ಮತ್ತಷ್ಟು ಜೋರಾಗಿದೆ. ಹೊರಗೆ ಸಿದ್ದರಾಮಯ್ಯಗೆ ಬೆಂಬಲ ನೀಡುತ್ತಿರುವವರೆ ಒಳಗೊಳಗೆ CM ಕುರ್ಚಿ ಹಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿ ಹಿರಿಯ ನಾಯಕರಿಗೆ ಅಧಿಕಾರದ ಕನಸು ಇನ್ನೂ ನಿಲ್ಲುತ್ತಿಲ್ಲ.

ಸಿಎಂಗೆ ಕಾನೂನು ಹಿನ್ನಡೆಯಾದ್ರೆ ಈಗಿನಿಂದಲೇ ನಾಯಕರ ರಣತಂತ್ರ ರಚನೆ ಆಗುತ್ತಿದೆ. ಸಿಎಂ ಕುರ್ಚಿ ಇಲ್ಲ ಎಂದು ಮಾಧ್ಯಮಗಳ ಎದುರು ಹೇಳಿದ್ರೂ, ಸಿಎಂ ಕುರ್ಚಿಗಾಗಿ ಸರ್ಕಸ್ ಮಾತ್ರ ನಿಲ್ಲುತ್ತಿಲ್ಲ ದೇಶಪಾಂಡೆ.. ಎಂಬಿ ಪಾಟೀಲ್​, ದರ್ಶನಾಪುರ, ರಾಯರೆಡ್ಡಿ ಸೇರಿದಂತೆ ಹಲವರು ಸಿಎಂ ಆಸೆ ವ್ಯಕ್ತಪಡಿಸಿದ್ದಾರೆ.

ಹೆಜ್ಜೆ ಹೆಜ್ಜೆಯಲ್ಲೂ ಸಿಕ್ಕಿಬಿದ್ದ 'ಗಜ'ಪತಿ, ಗರ್ವಭಂಗಕ್ಕೆ ಸಾಕಾ ಇಷ್ಟು ಚಿತ್ರಗಳು!

ಸಿಎಂ ಬದಲಾವಣೆ ಪ್ರಸ್ತಾವನೆ ಹೈಕಮಾಂಡ್ ಎದುರು ಇಲ್ಲ. ಪ್ರಸ್ತಾವನೆ ಇದ್ದಿದ್ರೆ ಸ್ವಲ್ಪ ನಮಗೂ ಗೊತ್ತಾಗುತ್ತಿತ್ತಲ್ವಾ.. ? ಎಂ.ಬಿ ಪಾಟೀಲ್ ಹೇಳಿದ್ದೇ ಬೇರೆ, ಮಾಧ್ಯಮ ಅರ್ಥೈಸಿಕೊಂಡಿದ್ದೇ ಬೇರೆ. ಸಿಎಂ ಬದಲಾವಣೆ ಚರ್ಚೆ ಕೇವಲ ಮಾಧ್ಯಮಗಳಿಗಷ್ಟೇ ಸೀಮಿತ ಎಂದು ಸಚಿವ ಪ್ರಿಯಾಂಗ್‌ ಖರ್ಗೆ ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more