ಕಲ್ಯಾಣ ಕರ್ನಾಟಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ: ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

ಕಲ್ಯಾಣ ಕರ್ನಾಟಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ: ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

Published : Mar 23, 2023, 10:01 AM IST

ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಹಲವು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸದ್ದಿಲ್ಲದೇ ಆಹ್ವಾನ ನೀಡಿದ್ದಾರೆ. ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಬೆಂಗಳೂರು (ಮಾ.23): ಕಲ್ಯಾಣ ಕರ್ನಾಟದಲ್ಲಿ ಮೆಗಾ ಅಪರೇಷನ್ ಹಸ್ತ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದಾರೆ. ಇದರ ಆರಂಭಿಕ ಹಂತವಾಗಿ ವಿಧಾನಪರಿಷತ್ ಬಿಜೆಪಿ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಈಗಾಗಲೇ ಕಾಂಗ್ರೆಸ್‌ಗೆ ಬಿಜೆಪಿಯ ಹಲವು ನಾಯಕರು ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮಾಜಿ ಶಾಸಕರು, ಪರಿಷತ್ ಸದಸ್ಯರು ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ಈ ಆಪರೇಷನ್ ಬೆನ್ನಲ್ಲೇ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ದೃಷ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಆಪರೇಷನ್‌ಗೆ ಮುಂದಾಗಿದ್ದು, ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more