ಕಲ್ಯಾಣ ಕರ್ನಾಟಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ: ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

ಕಲ್ಯಾಣ ಕರ್ನಾಟಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ: ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

Published : Mar 23, 2023, 10:01 AM IST

ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಹಲವು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸದ್ದಿಲ್ಲದೇ ಆಹ್ವಾನ ನೀಡಿದ್ದಾರೆ. ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಬೆಂಗಳೂರು (ಮಾ.23): ಕಲ್ಯಾಣ ಕರ್ನಾಟದಲ್ಲಿ ಮೆಗಾ ಅಪರೇಷನ್ ಹಸ್ತ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದಾರೆ. ಇದರ ಆರಂಭಿಕ ಹಂತವಾಗಿ ವಿಧಾನಪರಿಷತ್ ಬಿಜೆಪಿ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಈಗಾಗಲೇ ಕಾಂಗ್ರೆಸ್‌ಗೆ ಬಿಜೆಪಿಯ ಹಲವು ನಾಯಕರು ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮಾಜಿ ಶಾಸಕರು, ಪರಿಷತ್ ಸದಸ್ಯರು ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ಈ ಆಪರೇಷನ್ ಬೆನ್ನಲ್ಲೇ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ದೃಷ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಆಪರೇಷನ್‌ಗೆ ಮುಂದಾಗಿದ್ದು, ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more