ಕಲ್ಯಾಣ ಕರ್ನಾಟಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ: ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

ಕಲ್ಯಾಣ ಕರ್ನಾಟಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ: ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

Published : Mar 23, 2023, 10:01 AM IST

ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಹಲವು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸದ್ದಿಲ್ಲದೇ ಆಹ್ವಾನ ನೀಡಿದ್ದಾರೆ. ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಬೆಂಗಳೂರು (ಮಾ.23): ಕಲ್ಯಾಣ ಕರ್ನಾಟದಲ್ಲಿ ಮೆಗಾ ಅಪರೇಷನ್ ಹಸ್ತ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದಾರೆ. ಇದರ ಆರಂಭಿಕ ಹಂತವಾಗಿ ವಿಧಾನಪರಿಷತ್ ಬಿಜೆಪಿ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಈಗಾಗಲೇ ಕಾಂಗ್ರೆಸ್‌ಗೆ ಬಿಜೆಪಿಯ ಹಲವು ನಾಯಕರು ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮಾಜಿ ಶಾಸಕರು, ಪರಿಷತ್ ಸದಸ್ಯರು ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ಈ ಆಪರೇಷನ್ ಬೆನ್ನಲ್ಲೇ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ದೃಷ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಆಪರೇಷನ್‌ಗೆ ಮುಂದಾಗಿದ್ದು, ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
Read more