Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

Published : Apr 27, 2024, 01:41 PM ISTUpdated : Apr 27, 2024, 03:07 PM IST

ಹಿಂದುಳಿದ ಜಾತಿಗಳಿಗೆ ಕಾಂಗ್ರೆಸ್‌ ಬಹುದೊಡ್ಡ ಅನ್ಯಾಯವನ್ನು ಮಾಡ್ತಿದೆ ಎಂದು ಹುಬ್ಬಳ್ಳಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡ್ತಿದೆ. 4 ಪರ್ಸೆಂಟ್ ಮುಸ್ಲಿಮರನ್ನು(Muslims) ಒಬಿಸಿಗೆ(OBC) ಸೇರಿಸಲು ಹೊರಟಿದ್ದಾರೆ ಎಂದು ಹುಬ್ಬಳ್ಳಿ(Hubli) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ(Backward Classes)
 ಚಿಪ್ಪು ಕೊಡಲು ಹೊರಟಿದ್ದಾರೆ. ಹಿಂದುಳಿದ ಜನರಿಗೆ ಕಾಂಗ್ರೆಸ್‌ನವರು(Congress) ಚೊಂಬು ಕೊಡುತ್ತಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ ಪರಮ ಅನ್ಯಾಯ ಮಾಡ್ತಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಜಾತಿ ಅಲ್ಲ ಧರ್ಮವೂ ಅಲ್ಲ ಅಂತಾರೆ. ಹಾಗಿದ್ದರೆ ಏನು ? ಎಂದು ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more