Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

Published : Apr 27, 2024, 01:41 PM ISTUpdated : Apr 27, 2024, 03:07 PM IST

ಹಿಂದುಳಿದ ಜಾತಿಗಳಿಗೆ ಕಾಂಗ್ರೆಸ್‌ ಬಹುದೊಡ್ಡ ಅನ್ಯಾಯವನ್ನು ಮಾಡ್ತಿದೆ ಎಂದು ಹುಬ್ಬಳ್ಳಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡ್ತಿದೆ. 4 ಪರ್ಸೆಂಟ್ ಮುಸ್ಲಿಮರನ್ನು(Muslims) ಒಬಿಸಿಗೆ(OBC) ಸೇರಿಸಲು ಹೊರಟಿದ್ದಾರೆ ಎಂದು ಹುಬ್ಬಳ್ಳಿ(Hubli) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ(Backward Classes)
 ಚಿಪ್ಪು ಕೊಡಲು ಹೊರಟಿದ್ದಾರೆ. ಹಿಂದುಳಿದ ಜನರಿಗೆ ಕಾಂಗ್ರೆಸ್‌ನವರು(Congress) ಚೊಂಬು ಕೊಡುತ್ತಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ ಪರಮ ಅನ್ಯಾಯ ಮಾಡ್ತಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಜಾತಿ ಅಲ್ಲ ಧರ್ಮವೂ ಅಲ್ಲ ಅಂತಾರೆ. ಹಾಗಿದ್ದರೆ ಏನು ? ಎಂದು ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more