Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

Published : Apr 27, 2024, 01:41 PM ISTUpdated : Apr 27, 2024, 03:07 PM IST

ಹಿಂದುಳಿದ ಜಾತಿಗಳಿಗೆ ಕಾಂಗ್ರೆಸ್‌ ಬಹುದೊಡ್ಡ ಅನ್ಯಾಯವನ್ನು ಮಾಡ್ತಿದೆ ಎಂದು ಹುಬ್ಬಳ್ಳಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡ್ತಿದೆ. 4 ಪರ್ಸೆಂಟ್ ಮುಸ್ಲಿಮರನ್ನು(Muslims) ಒಬಿಸಿಗೆ(OBC) ಸೇರಿಸಲು ಹೊರಟಿದ್ದಾರೆ ಎಂದು ಹುಬ್ಬಳ್ಳಿ(Hubli) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ(Backward Classes)
 ಚಿಪ್ಪು ಕೊಡಲು ಹೊರಟಿದ್ದಾರೆ. ಹಿಂದುಳಿದ ಜನರಿಗೆ ಕಾಂಗ್ರೆಸ್‌ನವರು(Congress) ಚೊಂಬು ಕೊಡುತ್ತಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ ಪರಮ ಅನ್ಯಾಯ ಮಾಡ್ತಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಜಾತಿ ಅಲ್ಲ ಧರ್ಮವೂ ಅಲ್ಲ ಅಂತಾರೆ. ಹಾಗಿದ್ದರೆ ಏನು ? ಎಂದು ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more