ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

Published : Jun 30, 2023, 10:26 AM IST

ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ ಕಾಂಗ್ರೆಸ್‌, ಪಕ್ಷದಲ್ಲಿ ಮಹತ್ವದ 'ಸರ್ಜರಿ' ಮಾಡಲು ಮುಂದಾಗಿದೆ. ಏನಿದು ಡಿಕೆಶಿ ಪ್ಲಾನ್ ಎಂಬುದರ ಮಾಹಿತಿ ಇಲ್ಲಿದೆ..
 

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಭರ್ಜರಿ ತಾಲೀಮು ನಡೆಸಲಾಗುತ್ತಿದೆ. ಕನಿಷ್ಠ 20 ಸೀಟ್‌ ಗೆಲ್ಲಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಬಗ್ಗೆ ಕಾಂಗ್ರೆಸ್‌ನೊಳಗೆ ಗಂಭೀರ ಚರ್ಚೆ ನಡೆಯುತ್ತಿದೆ. ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರ ಪೈಕಿ ಮೂವರು ಸಚಿವರಾಗಿದ್ದಾರೆ. ಹಾಗಾಗಿ ಅವರನ್ನು ಕೈ ಬಿಟ್ಟು ಬೇರೆಯವರಿಗೆ ಕಾರ್ಯಾಧ್ಯಕ್ಷ ಪಟ್ಟ ಕೊಡಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇಲ್ಲಿ ಚುನಾವಣೆಯಲ್ಲಿ ಸೋತವರಿಗೆ ಹಾಗೂ ಹಿರಿಯರಿಗೆ ಅವಕಾಶ ಕೊಡಲು ಕಾಂಗ್ರೆಸ್ ಹೈಕಮಾಂಡ್‌ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಮನ್ನ ಎಚ್ಚರ..ಎಚ್ಚರ: ಪ್ಲೇ ಸ್ಟೋರ್‌ಗೆ ಲಗ್ಗೆ ಇಟ್ಟಿವೆ ನಕಲಿ ಆ್ಯಪ್‌ಗಳು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more