ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

Published : Jun 30, 2023, 10:26 AM IST

ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ ಕಾಂಗ್ರೆಸ್‌, ಪಕ್ಷದಲ್ಲಿ ಮಹತ್ವದ 'ಸರ್ಜರಿ' ಮಾಡಲು ಮುಂದಾಗಿದೆ. ಏನಿದು ಡಿಕೆಶಿ ಪ್ಲಾನ್ ಎಂಬುದರ ಮಾಹಿತಿ ಇಲ್ಲಿದೆ..
 

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಭರ್ಜರಿ ತಾಲೀಮು ನಡೆಸಲಾಗುತ್ತಿದೆ. ಕನಿಷ್ಠ 20 ಸೀಟ್‌ ಗೆಲ್ಲಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಬಗ್ಗೆ ಕಾಂಗ್ರೆಸ್‌ನೊಳಗೆ ಗಂಭೀರ ಚರ್ಚೆ ನಡೆಯುತ್ತಿದೆ. ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರ ಪೈಕಿ ಮೂವರು ಸಚಿವರಾಗಿದ್ದಾರೆ. ಹಾಗಾಗಿ ಅವರನ್ನು ಕೈ ಬಿಟ್ಟು ಬೇರೆಯವರಿಗೆ ಕಾರ್ಯಾಧ್ಯಕ್ಷ ಪಟ್ಟ ಕೊಡಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇಲ್ಲಿ ಚುನಾವಣೆಯಲ್ಲಿ ಸೋತವರಿಗೆ ಹಾಗೂ ಹಿರಿಯರಿಗೆ ಅವಕಾಶ ಕೊಡಲು ಕಾಂಗ್ರೆಸ್ ಹೈಕಮಾಂಡ್‌ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಮನ್ನ ಎಚ್ಚರ..ಎಚ್ಚರ: ಪ್ಲೇ ಸ್ಟೋರ್‌ಗೆ ಲಗ್ಗೆ ಇಟ್ಟಿವೆ ನಕಲಿ ಆ್ಯಪ್‌ಗಳು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more