ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

Published : Jun 30, 2023, 10:26 AM IST

ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ ಕಾಂಗ್ರೆಸ್‌, ಪಕ್ಷದಲ್ಲಿ ಮಹತ್ವದ 'ಸರ್ಜರಿ' ಮಾಡಲು ಮುಂದಾಗಿದೆ. ಏನಿದು ಡಿಕೆಶಿ ಪ್ಲಾನ್ ಎಂಬುದರ ಮಾಹಿತಿ ಇಲ್ಲಿದೆ..
 

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಭರ್ಜರಿ ತಾಲೀಮು ನಡೆಸಲಾಗುತ್ತಿದೆ. ಕನಿಷ್ಠ 20 ಸೀಟ್‌ ಗೆಲ್ಲಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಬಗ್ಗೆ ಕಾಂಗ್ರೆಸ್‌ನೊಳಗೆ ಗಂಭೀರ ಚರ್ಚೆ ನಡೆಯುತ್ತಿದೆ. ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರ ಪೈಕಿ ಮೂವರು ಸಚಿವರಾಗಿದ್ದಾರೆ. ಹಾಗಾಗಿ ಅವರನ್ನು ಕೈ ಬಿಟ್ಟು ಬೇರೆಯವರಿಗೆ ಕಾರ್ಯಾಧ್ಯಕ್ಷ ಪಟ್ಟ ಕೊಡಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇಲ್ಲಿ ಚುನಾವಣೆಯಲ್ಲಿ ಸೋತವರಿಗೆ ಹಾಗೂ ಹಿರಿಯರಿಗೆ ಅವಕಾಶ ಕೊಡಲು ಕಾಂಗ್ರೆಸ್ ಹೈಕಮಾಂಡ್‌ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಮನ್ನ ಎಚ್ಚರ..ಎಚ್ಚರ: ಪ್ಲೇ ಸ್ಟೋರ್‌ಗೆ ಲಗ್ಗೆ ಇಟ್ಟಿವೆ ನಕಲಿ ಆ್ಯಪ್‌ಗಳು

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more