ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

Published : Aug 16, 2023, 07:48 PM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಲೋಕಸಭಾ ಚುನಾವಣೆಗಾಗಿ ಹಣವನ್ನು ಏರ್‌ಲಿಫ್ಟ್‌ ಮಾಡುತ್ತಿದೆ ಎಂದು ಜೆಡಿಎಸ್‌ ನಾಯಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ.

ಮಂಡ್ಯ (ಆ.16): ರಾಜ್ಯದಲ್ಲಿ 300 ಕೋಟಿ ರೂ. ಕೃಷಿ ಸಚಿವ ಚಲುವರಾಯಸ್ವಾಮಿ ಒಬ್ಬರೇ ಲೂಟಿ ಮಾಡಿದ್ದಾರೆ. ಅಧಿಕಾರಿಗಳು ಹೇಳುವ ಮಾಹಿತಿ ಪ್ರಕಾರ ಕಾಂಗ್ರೆಸ್‌ನವರು ಹೈಕಮಾಂಡ್‌ಗೆ ಏರ್‌ಲಿಫ್ಟ್‌ ಮೂಲಕ ಹಣವನ್ನು ಕಳಿಸುತ್ತಿದೆ. ಸರ್ಕಾರಿ ಅಧಿಕಾರಿಗಳಲ್ಲಿ ಕೆಲವು ಐಎಎಸ್‌ ಅಧಿಕಾರಿಗಳೇ ಕರೆ ಮಾಡಿ, ಹಿಂದಿನ ಬಿಜೆಪಿ ಸರ್ಕಾರವಾದರೂ ಪರವಾಗಿಲ್ಲ, ಈಗ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಅಧಿಕಾರಿಗಳು ಹೇಳುವುದು ನೋಡಿದರೆ ಬಿಜೆಪಿ ಸರ್ಕಾರ ಜೆಸಿಬಿ, ಹಿಟಾಚಿಗಳನ್ನು ಹಣವನ್ನು ದೋಚಿದ್ದರೆ, ಕಾಂಗ್ರೆಸ್‌ನವರು ಏರ್‌ಲಿಪ್ಟ್‌ ಮಾಡುತ್ತಿದ್ದಾರೆ. ಏರ್‌ಲಿಪ್ಟ್‌ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ತಿಳಿದುಕೊಂಡಿದ್ದಾರೆ ಎಂದು ನೆಲಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ. 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
Read more