ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

Published : Aug 16, 2023, 07:48 PM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಲೋಕಸಭಾ ಚುನಾವಣೆಗಾಗಿ ಹಣವನ್ನು ಏರ್‌ಲಿಫ್ಟ್‌ ಮಾಡುತ್ತಿದೆ ಎಂದು ಜೆಡಿಎಸ್‌ ನಾಯಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ.

ಮಂಡ್ಯ (ಆ.16): ರಾಜ್ಯದಲ್ಲಿ 300 ಕೋಟಿ ರೂ. ಕೃಷಿ ಸಚಿವ ಚಲುವರಾಯಸ್ವಾಮಿ ಒಬ್ಬರೇ ಲೂಟಿ ಮಾಡಿದ್ದಾರೆ. ಅಧಿಕಾರಿಗಳು ಹೇಳುವ ಮಾಹಿತಿ ಪ್ರಕಾರ ಕಾಂಗ್ರೆಸ್‌ನವರು ಹೈಕಮಾಂಡ್‌ಗೆ ಏರ್‌ಲಿಫ್ಟ್‌ ಮೂಲಕ ಹಣವನ್ನು ಕಳಿಸುತ್ತಿದೆ. ಸರ್ಕಾರಿ ಅಧಿಕಾರಿಗಳಲ್ಲಿ ಕೆಲವು ಐಎಎಸ್‌ ಅಧಿಕಾರಿಗಳೇ ಕರೆ ಮಾಡಿ, ಹಿಂದಿನ ಬಿಜೆಪಿ ಸರ್ಕಾರವಾದರೂ ಪರವಾಗಿಲ್ಲ, ಈಗ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಅಧಿಕಾರಿಗಳು ಹೇಳುವುದು ನೋಡಿದರೆ ಬಿಜೆಪಿ ಸರ್ಕಾರ ಜೆಸಿಬಿ, ಹಿಟಾಚಿಗಳನ್ನು ಹಣವನ್ನು ದೋಚಿದ್ದರೆ, ಕಾಂಗ್ರೆಸ್‌ನವರು ಏರ್‌ಲಿಪ್ಟ್‌ ಮಾಡುತ್ತಿದ್ದಾರೆ. ಏರ್‌ಲಿಪ್ಟ್‌ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ತಿಳಿದುಕೊಂಡಿದ್ದಾರೆ ಎಂದು ನೆಲಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ. 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more