ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

Published : Aug 16, 2023, 07:48 PM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಲೋಕಸಭಾ ಚುನಾವಣೆಗಾಗಿ ಹಣವನ್ನು ಏರ್‌ಲಿಫ್ಟ್‌ ಮಾಡುತ್ತಿದೆ ಎಂದು ಜೆಡಿಎಸ್‌ ನಾಯಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ.

ಮಂಡ್ಯ (ಆ.16): ರಾಜ್ಯದಲ್ಲಿ 300 ಕೋಟಿ ರೂ. ಕೃಷಿ ಸಚಿವ ಚಲುವರಾಯಸ್ವಾಮಿ ಒಬ್ಬರೇ ಲೂಟಿ ಮಾಡಿದ್ದಾರೆ. ಅಧಿಕಾರಿಗಳು ಹೇಳುವ ಮಾಹಿತಿ ಪ್ರಕಾರ ಕಾಂಗ್ರೆಸ್‌ನವರು ಹೈಕಮಾಂಡ್‌ಗೆ ಏರ್‌ಲಿಫ್ಟ್‌ ಮೂಲಕ ಹಣವನ್ನು ಕಳಿಸುತ್ತಿದೆ. ಸರ್ಕಾರಿ ಅಧಿಕಾರಿಗಳಲ್ಲಿ ಕೆಲವು ಐಎಎಸ್‌ ಅಧಿಕಾರಿಗಳೇ ಕರೆ ಮಾಡಿ, ಹಿಂದಿನ ಬಿಜೆಪಿ ಸರ್ಕಾರವಾದರೂ ಪರವಾಗಿಲ್ಲ, ಈಗ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಅಧಿಕಾರಿಗಳು ಹೇಳುವುದು ನೋಡಿದರೆ ಬಿಜೆಪಿ ಸರ್ಕಾರ ಜೆಸಿಬಿ, ಹಿಟಾಚಿಗಳನ್ನು ಹಣವನ್ನು ದೋಚಿದ್ದರೆ, ಕಾಂಗ್ರೆಸ್‌ನವರು ಏರ್‌ಲಿಪ್ಟ್‌ ಮಾಡುತ್ತಿದ್ದಾರೆ. ಏರ್‌ಲಿಪ್ಟ್‌ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ತಿಳಿದುಕೊಂಡಿದ್ದಾರೆ ಎಂದು ನೆಲಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ. 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more