ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

Published : Aug 16, 2023, 07:48 PM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಲೋಕಸಭಾ ಚುನಾವಣೆಗಾಗಿ ಹಣವನ್ನು ಏರ್‌ಲಿಫ್ಟ್‌ ಮಾಡುತ್ತಿದೆ ಎಂದು ಜೆಡಿಎಸ್‌ ನಾಯಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ.

ಮಂಡ್ಯ (ಆ.16): ರಾಜ್ಯದಲ್ಲಿ 300 ಕೋಟಿ ರೂ. ಕೃಷಿ ಸಚಿವ ಚಲುವರಾಯಸ್ವಾಮಿ ಒಬ್ಬರೇ ಲೂಟಿ ಮಾಡಿದ್ದಾರೆ. ಅಧಿಕಾರಿಗಳು ಹೇಳುವ ಮಾಹಿತಿ ಪ್ರಕಾರ ಕಾಂಗ್ರೆಸ್‌ನವರು ಹೈಕಮಾಂಡ್‌ಗೆ ಏರ್‌ಲಿಫ್ಟ್‌ ಮೂಲಕ ಹಣವನ್ನು ಕಳಿಸುತ್ತಿದೆ. ಸರ್ಕಾರಿ ಅಧಿಕಾರಿಗಳಲ್ಲಿ ಕೆಲವು ಐಎಎಸ್‌ ಅಧಿಕಾರಿಗಳೇ ಕರೆ ಮಾಡಿ, ಹಿಂದಿನ ಬಿಜೆಪಿ ಸರ್ಕಾರವಾದರೂ ಪರವಾಗಿಲ್ಲ, ಈಗ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಅಧಿಕಾರಿಗಳು ಹೇಳುವುದು ನೋಡಿದರೆ ಬಿಜೆಪಿ ಸರ್ಕಾರ ಜೆಸಿಬಿ, ಹಿಟಾಚಿಗಳನ್ನು ಹಣವನ್ನು ದೋಚಿದ್ದರೆ, ಕಾಂಗ್ರೆಸ್‌ನವರು ಏರ್‌ಲಿಪ್ಟ್‌ ಮಾಡುತ್ತಿದ್ದಾರೆ. ಏರ್‌ಲಿಪ್ಟ್‌ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ತಿಳಿದುಕೊಂಡಿದ್ದಾರೆ ಎಂದು ನೆಲಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ. 

 

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more