ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಏರ್‌ಲಿಫ್ಟ್‌ ಮೂಲಕ ಹಣ ಸಾಗಿಸ್ತಿದೆ: ಜೆಡಿಸ್‌ ನಾಯಕ ಆರೋಪ

Published : Aug 16, 2023, 07:48 PM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಲೋಕಸಭಾ ಚುನಾವಣೆಗಾಗಿ ಹಣವನ್ನು ಏರ್‌ಲಿಫ್ಟ್‌ ಮಾಡುತ್ತಿದೆ ಎಂದು ಜೆಡಿಎಸ್‌ ನಾಯಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ.

ಮಂಡ್ಯ (ಆ.16): ರಾಜ್ಯದಲ್ಲಿ 300 ಕೋಟಿ ರೂ. ಕೃಷಿ ಸಚಿವ ಚಲುವರಾಯಸ್ವಾಮಿ ಒಬ್ಬರೇ ಲೂಟಿ ಮಾಡಿದ್ದಾರೆ. ಅಧಿಕಾರಿಗಳು ಹೇಳುವ ಮಾಹಿತಿ ಪ್ರಕಾರ ಕಾಂಗ್ರೆಸ್‌ನವರು ಹೈಕಮಾಂಡ್‌ಗೆ ಏರ್‌ಲಿಫ್ಟ್‌ ಮೂಲಕ ಹಣವನ್ನು ಕಳಿಸುತ್ತಿದೆ. ಸರ್ಕಾರಿ ಅಧಿಕಾರಿಗಳಲ್ಲಿ ಕೆಲವು ಐಎಎಸ್‌ ಅಧಿಕಾರಿಗಳೇ ಕರೆ ಮಾಡಿ, ಹಿಂದಿನ ಬಿಜೆಪಿ ಸರ್ಕಾರವಾದರೂ ಪರವಾಗಿಲ್ಲ, ಈಗ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಅಧಿಕಾರಿಗಳು ಹೇಳುವುದು ನೋಡಿದರೆ ಬಿಜೆಪಿ ಸರ್ಕಾರ ಜೆಸಿಬಿ, ಹಿಟಾಚಿಗಳನ್ನು ಹಣವನ್ನು ದೋಚಿದ್ದರೆ, ಕಾಂಗ್ರೆಸ್‌ನವರು ಏರ್‌ಲಿಪ್ಟ್‌ ಮಾಡುತ್ತಿದ್ದಾರೆ. ಏರ್‌ಲಿಪ್ಟ್‌ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ತಿಳಿದುಕೊಂಡಿದ್ದಾರೆ ಎಂದು ನೆಲಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಆರೋಪ ಮಾಡಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more