ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

Published : Jun 02, 2023, 12:41 PM IST

ಪಂಚರಾಜ್ಯಗಳಲ್ಲೂ ಕಾಂಗ್ರೆಸ್ ವಿಚಿತ್ರ ವ್ಯೂಹ!
ರಾಜಸ್ಥಾನದ ಸಿಂಹಾಸನ ಗೆಲ್ಲೋಕೆ ಕೈ ಪ್ಲಾನ್!
ಎಲ್ಲೆಲ್ಲಿ ಗ್ಯಾರೆಂಟಿ ಪ್ರಯೋಗಗೊಳ್ಳಲಿದೆ ಆ ಅಸ್ತ್ರ..?

ಕರ್ನಾಟಕ ಕುರುಕ್ಷೇತ್ರ ಕಳೆದು, ಹೊಸ ಸರ್ಕಾರವೊಂದು ರೂಪುಗೊಂಡು, ಮುಂದಿನ ಬಜೆಟ್‌ಗೆ ಸಕಲ ಸಿದ್ಧತೆ ನಡೀತಾ ಇದೆ. ಕೊಟ್ಟ ವಾಗ್ದಾನ ಪೂರೈಸಿಕೊಳ್ಳೋದಕ್ಕೆ, ರಾಜ್ಯ ಕಾಂಗ್ರೆಸ್ ಪಾಳಯ ಏನೇನು ರಹದಾರಿಗಳಿವೆ ಅನ್ನೋ ಹುಡುಕಾಟದಲ್ಲಿದೆ. ರಾಜ್ಯ ಕಾಂಗ್ರೆಸ್ ಪರಿಸ್ಥಿತಿ ಈ ರೀತಿ ಇದ್ರೆ, ಇನ್ನು ರಾಷ್ಟ್ರೀಯ ಕಾಂಗ್ರೆಸ್ ಕತೆನೇ ಬೇರೆ.. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾಲಿಗೆ, ಕರ್ನಾಟಕದ ಗೆಲುವು ಈಗ ಮುಗಿದ ಅಧ್ಯಾಯ. ಸಿದ್ದರಾಮಯ್ಯ ಸಾರಥ್ಯದಲ್ಲಿ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಸರ್ಕಾರ ಹೇಗೆ ನಡೆದುಕೊಂಡು ಹೋಗುತ್ತೆ. ಹಾಗಾಗಿನೇ, ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಯಾರೂ ತಲೆಕೆಡಿಸಿಕೊಳ್ಳೋ ಅವಶ್ಯಕತೆ ಇಲ್ಲ.. ಆದ್ರೆ, ಆ ಕಾಂಗ್ರೆಸ್ ಮುಂದೆ, ಈಗ ಅತಿ ದೊಡ್ಡ ಸವಾಲೊಂದು ಬಂದು ನಿಂತಿದೆ.. ಆ ಸವಾಲು ಗೆಲ್ಲೋದಕ್ಕೆ, ನಿಗೂಢ ವ್ಯೂಹ ರಚಿಸಿಕೊಂಡು ಯುದ್ಧರಂಗಕ್ಕೆ ಧುಮುಕ್ತಿದೆ. 

ಇದನ್ನೂ ವೀಕ್ಷಿಸಿ: RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more