ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

Published : Jun 02, 2023, 12:41 PM IST

ಪಂಚರಾಜ್ಯಗಳಲ್ಲೂ ಕಾಂಗ್ರೆಸ್ ವಿಚಿತ್ರ ವ್ಯೂಹ!
ರಾಜಸ್ಥಾನದ ಸಿಂಹಾಸನ ಗೆಲ್ಲೋಕೆ ಕೈ ಪ್ಲಾನ್!
ಎಲ್ಲೆಲ್ಲಿ ಗ್ಯಾರೆಂಟಿ ಪ್ರಯೋಗಗೊಳ್ಳಲಿದೆ ಆ ಅಸ್ತ್ರ..?

ಕರ್ನಾಟಕ ಕುರುಕ್ಷೇತ್ರ ಕಳೆದು, ಹೊಸ ಸರ್ಕಾರವೊಂದು ರೂಪುಗೊಂಡು, ಮುಂದಿನ ಬಜೆಟ್‌ಗೆ ಸಕಲ ಸಿದ್ಧತೆ ನಡೀತಾ ಇದೆ. ಕೊಟ್ಟ ವಾಗ್ದಾನ ಪೂರೈಸಿಕೊಳ್ಳೋದಕ್ಕೆ, ರಾಜ್ಯ ಕಾಂಗ್ರೆಸ್ ಪಾಳಯ ಏನೇನು ರಹದಾರಿಗಳಿವೆ ಅನ್ನೋ ಹುಡುಕಾಟದಲ್ಲಿದೆ. ರಾಜ್ಯ ಕಾಂಗ್ರೆಸ್ ಪರಿಸ್ಥಿತಿ ಈ ರೀತಿ ಇದ್ರೆ, ಇನ್ನು ರಾಷ್ಟ್ರೀಯ ಕಾಂಗ್ರೆಸ್ ಕತೆನೇ ಬೇರೆ.. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾಲಿಗೆ, ಕರ್ನಾಟಕದ ಗೆಲುವು ಈಗ ಮುಗಿದ ಅಧ್ಯಾಯ. ಸಿದ್ದರಾಮಯ್ಯ ಸಾರಥ್ಯದಲ್ಲಿ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಸರ್ಕಾರ ಹೇಗೆ ನಡೆದುಕೊಂಡು ಹೋಗುತ್ತೆ. ಹಾಗಾಗಿನೇ, ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಯಾರೂ ತಲೆಕೆಡಿಸಿಕೊಳ್ಳೋ ಅವಶ್ಯಕತೆ ಇಲ್ಲ.. ಆದ್ರೆ, ಆ ಕಾಂಗ್ರೆಸ್ ಮುಂದೆ, ಈಗ ಅತಿ ದೊಡ್ಡ ಸವಾಲೊಂದು ಬಂದು ನಿಂತಿದೆ.. ಆ ಸವಾಲು ಗೆಲ್ಲೋದಕ್ಕೆ, ನಿಗೂಢ ವ್ಯೂಹ ರಚಿಸಿಕೊಂಡು ಯುದ್ಧರಂಗಕ್ಕೆ ಧುಮುಕ್ತಿದೆ. 

ಇದನ್ನೂ ವೀಕ್ಷಿಸಿ: RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more