ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

Published : Jun 02, 2023, 12:41 PM IST

ಪಂಚರಾಜ್ಯಗಳಲ್ಲೂ ಕಾಂಗ್ರೆಸ್ ವಿಚಿತ್ರ ವ್ಯೂಹ!
ರಾಜಸ್ಥಾನದ ಸಿಂಹಾಸನ ಗೆಲ್ಲೋಕೆ ಕೈ ಪ್ಲಾನ್!
ಎಲ್ಲೆಲ್ಲಿ ಗ್ಯಾರೆಂಟಿ ಪ್ರಯೋಗಗೊಳ್ಳಲಿದೆ ಆ ಅಸ್ತ್ರ..?

ಕರ್ನಾಟಕ ಕುರುಕ್ಷೇತ್ರ ಕಳೆದು, ಹೊಸ ಸರ್ಕಾರವೊಂದು ರೂಪುಗೊಂಡು, ಮುಂದಿನ ಬಜೆಟ್‌ಗೆ ಸಕಲ ಸಿದ್ಧತೆ ನಡೀತಾ ಇದೆ. ಕೊಟ್ಟ ವಾಗ್ದಾನ ಪೂರೈಸಿಕೊಳ್ಳೋದಕ್ಕೆ, ರಾಜ್ಯ ಕಾಂಗ್ರೆಸ್ ಪಾಳಯ ಏನೇನು ರಹದಾರಿಗಳಿವೆ ಅನ್ನೋ ಹುಡುಕಾಟದಲ್ಲಿದೆ. ರಾಜ್ಯ ಕಾಂಗ್ರೆಸ್ ಪರಿಸ್ಥಿತಿ ಈ ರೀತಿ ಇದ್ರೆ, ಇನ್ನು ರಾಷ್ಟ್ರೀಯ ಕಾಂಗ್ರೆಸ್ ಕತೆನೇ ಬೇರೆ.. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾಲಿಗೆ, ಕರ್ನಾಟಕದ ಗೆಲುವು ಈಗ ಮುಗಿದ ಅಧ್ಯಾಯ. ಸಿದ್ದರಾಮಯ್ಯ ಸಾರಥ್ಯದಲ್ಲಿ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಸರ್ಕಾರ ಹೇಗೆ ನಡೆದುಕೊಂಡು ಹೋಗುತ್ತೆ. ಹಾಗಾಗಿನೇ, ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಯಾರೂ ತಲೆಕೆಡಿಸಿಕೊಳ್ಳೋ ಅವಶ್ಯಕತೆ ಇಲ್ಲ.. ಆದ್ರೆ, ಆ ಕಾಂಗ್ರೆಸ್ ಮುಂದೆ, ಈಗ ಅತಿ ದೊಡ್ಡ ಸವಾಲೊಂದು ಬಂದು ನಿಂತಿದೆ.. ಆ ಸವಾಲು ಗೆಲ್ಲೋದಕ್ಕೆ, ನಿಗೂಢ ವ್ಯೂಹ ರಚಿಸಿಕೊಂಡು ಯುದ್ಧರಂಗಕ್ಕೆ ಧುಮುಕ್ತಿದೆ. 

ಇದನ್ನೂ ವೀಕ್ಷಿಸಿ: RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more