ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

Published : Jun 02, 2023, 12:41 PM IST

ಪಂಚರಾಜ್ಯಗಳಲ್ಲೂ ಕಾಂಗ್ರೆಸ್ ವಿಚಿತ್ರ ವ್ಯೂಹ!
ರಾಜಸ್ಥಾನದ ಸಿಂಹಾಸನ ಗೆಲ್ಲೋಕೆ ಕೈ ಪ್ಲಾನ್!
ಎಲ್ಲೆಲ್ಲಿ ಗ್ಯಾರೆಂಟಿ ಪ್ರಯೋಗಗೊಳ್ಳಲಿದೆ ಆ ಅಸ್ತ್ರ..?

ಕರ್ನಾಟಕ ಕುರುಕ್ಷೇತ್ರ ಕಳೆದು, ಹೊಸ ಸರ್ಕಾರವೊಂದು ರೂಪುಗೊಂಡು, ಮುಂದಿನ ಬಜೆಟ್‌ಗೆ ಸಕಲ ಸಿದ್ಧತೆ ನಡೀತಾ ಇದೆ. ಕೊಟ್ಟ ವಾಗ್ದಾನ ಪೂರೈಸಿಕೊಳ್ಳೋದಕ್ಕೆ, ರಾಜ್ಯ ಕಾಂಗ್ರೆಸ್ ಪಾಳಯ ಏನೇನು ರಹದಾರಿಗಳಿವೆ ಅನ್ನೋ ಹುಡುಕಾಟದಲ್ಲಿದೆ. ರಾಜ್ಯ ಕಾಂಗ್ರೆಸ್ ಪರಿಸ್ಥಿತಿ ಈ ರೀತಿ ಇದ್ರೆ, ಇನ್ನು ರಾಷ್ಟ್ರೀಯ ಕಾಂಗ್ರೆಸ್ ಕತೆನೇ ಬೇರೆ.. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾಲಿಗೆ, ಕರ್ನಾಟಕದ ಗೆಲುವು ಈಗ ಮುಗಿದ ಅಧ್ಯಾಯ. ಸಿದ್ದರಾಮಯ್ಯ ಸಾರಥ್ಯದಲ್ಲಿ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಸರ್ಕಾರ ಹೇಗೆ ನಡೆದುಕೊಂಡು ಹೋಗುತ್ತೆ. ಹಾಗಾಗಿನೇ, ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಯಾರೂ ತಲೆಕೆಡಿಸಿಕೊಳ್ಳೋ ಅವಶ್ಯಕತೆ ಇಲ್ಲ.. ಆದ್ರೆ, ಆ ಕಾಂಗ್ರೆಸ್ ಮುಂದೆ, ಈಗ ಅತಿ ದೊಡ್ಡ ಸವಾಲೊಂದು ಬಂದು ನಿಂತಿದೆ.. ಆ ಸವಾಲು ಗೆಲ್ಲೋದಕ್ಕೆ, ನಿಗೂಢ ವ್ಯೂಹ ರಚಿಸಿಕೊಂಡು ಯುದ್ಧರಂಗಕ್ಕೆ ಧುಮುಕ್ತಿದೆ. 

ಇದನ್ನೂ ವೀಕ್ಷಿಸಿ: RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more