ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

Published : Jun 02, 2023, 12:41 PM IST

ಪಂಚರಾಜ್ಯಗಳಲ್ಲೂ ಕಾಂಗ್ರೆಸ್ ವಿಚಿತ್ರ ವ್ಯೂಹ!
ರಾಜಸ್ಥಾನದ ಸಿಂಹಾಸನ ಗೆಲ್ಲೋಕೆ ಕೈ ಪ್ಲಾನ್!
ಎಲ್ಲೆಲ್ಲಿ ಗ್ಯಾರೆಂಟಿ ಪ್ರಯೋಗಗೊಳ್ಳಲಿದೆ ಆ ಅಸ್ತ್ರ..?

ಕರ್ನಾಟಕ ಕುರುಕ್ಷೇತ್ರ ಕಳೆದು, ಹೊಸ ಸರ್ಕಾರವೊಂದು ರೂಪುಗೊಂಡು, ಮುಂದಿನ ಬಜೆಟ್‌ಗೆ ಸಕಲ ಸಿದ್ಧತೆ ನಡೀತಾ ಇದೆ. ಕೊಟ್ಟ ವಾಗ್ದಾನ ಪೂರೈಸಿಕೊಳ್ಳೋದಕ್ಕೆ, ರಾಜ್ಯ ಕಾಂಗ್ರೆಸ್ ಪಾಳಯ ಏನೇನು ರಹದಾರಿಗಳಿವೆ ಅನ್ನೋ ಹುಡುಕಾಟದಲ್ಲಿದೆ. ರಾಜ್ಯ ಕಾಂಗ್ರೆಸ್ ಪರಿಸ್ಥಿತಿ ಈ ರೀತಿ ಇದ್ರೆ, ಇನ್ನು ರಾಷ್ಟ್ರೀಯ ಕಾಂಗ್ರೆಸ್ ಕತೆನೇ ಬೇರೆ.. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾಲಿಗೆ, ಕರ್ನಾಟಕದ ಗೆಲುವು ಈಗ ಮುಗಿದ ಅಧ್ಯಾಯ. ಸಿದ್ದರಾಮಯ್ಯ ಸಾರಥ್ಯದಲ್ಲಿ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಸರ್ಕಾರ ಹೇಗೆ ನಡೆದುಕೊಂಡು ಹೋಗುತ್ತೆ. ಹಾಗಾಗಿನೇ, ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಯಾರೂ ತಲೆಕೆಡಿಸಿಕೊಳ್ಳೋ ಅವಶ್ಯಕತೆ ಇಲ್ಲ.. ಆದ್ರೆ, ಆ ಕಾಂಗ್ರೆಸ್ ಮುಂದೆ, ಈಗ ಅತಿ ದೊಡ್ಡ ಸವಾಲೊಂದು ಬಂದು ನಿಂತಿದೆ.. ಆ ಸವಾಲು ಗೆಲ್ಲೋದಕ್ಕೆ, ನಿಗೂಢ ವ್ಯೂಹ ರಚಿಸಿಕೊಂಡು ಯುದ್ಧರಂಗಕ್ಕೆ ಧುಮುಕ್ತಿದೆ. 

ಇದನ್ನೂ ವೀಕ್ಷಿಸಿ: RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more