ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

ಮೋದಿ ವಿರುದ್ಧ ಕಾಂಗ್ರೆಸ್ ನಿಗೂಢ ಖೆಡ್ಡಾ..?! : 50 ವರ್ಷದ ಹಿಂದೆ ಕೈ ಬತ್ತಳಿಕೆಯಲ್ಲಿತ್ತಂತೆ ಆ ಅಸ್ತ್ರ..!

Published : Jun 02, 2023, 12:41 PM IST

ಪಂಚರಾಜ್ಯಗಳಲ್ಲೂ ಕಾಂಗ್ರೆಸ್ ವಿಚಿತ್ರ ವ್ಯೂಹ!
ರಾಜಸ್ಥಾನದ ಸಿಂಹಾಸನ ಗೆಲ್ಲೋಕೆ ಕೈ ಪ್ಲಾನ್!
ಎಲ್ಲೆಲ್ಲಿ ಗ್ಯಾರೆಂಟಿ ಪ್ರಯೋಗಗೊಳ್ಳಲಿದೆ ಆ ಅಸ್ತ್ರ..?

ಕರ್ನಾಟಕ ಕುರುಕ್ಷೇತ್ರ ಕಳೆದು, ಹೊಸ ಸರ್ಕಾರವೊಂದು ರೂಪುಗೊಂಡು, ಮುಂದಿನ ಬಜೆಟ್‌ಗೆ ಸಕಲ ಸಿದ್ಧತೆ ನಡೀತಾ ಇದೆ. ಕೊಟ್ಟ ವಾಗ್ದಾನ ಪೂರೈಸಿಕೊಳ್ಳೋದಕ್ಕೆ, ರಾಜ್ಯ ಕಾಂಗ್ರೆಸ್ ಪಾಳಯ ಏನೇನು ರಹದಾರಿಗಳಿವೆ ಅನ್ನೋ ಹುಡುಕಾಟದಲ್ಲಿದೆ. ರಾಜ್ಯ ಕಾಂಗ್ರೆಸ್ ಪರಿಸ್ಥಿತಿ ಈ ರೀತಿ ಇದ್ರೆ, ಇನ್ನು ರಾಷ್ಟ್ರೀಯ ಕಾಂಗ್ರೆಸ್ ಕತೆನೇ ಬೇರೆ.. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾಲಿಗೆ, ಕರ್ನಾಟಕದ ಗೆಲುವು ಈಗ ಮುಗಿದ ಅಧ್ಯಾಯ. ಸಿದ್ದರಾಮಯ್ಯ ಸಾರಥ್ಯದಲ್ಲಿ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಸರ್ಕಾರ ಹೇಗೆ ನಡೆದುಕೊಂಡು ಹೋಗುತ್ತೆ. ಹಾಗಾಗಿನೇ, ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಯಾರೂ ತಲೆಕೆಡಿಸಿಕೊಳ್ಳೋ ಅವಶ್ಯಕತೆ ಇಲ್ಲ.. ಆದ್ರೆ, ಆ ಕಾಂಗ್ರೆಸ್ ಮುಂದೆ, ಈಗ ಅತಿ ದೊಡ್ಡ ಸವಾಲೊಂದು ಬಂದು ನಿಂತಿದೆ.. ಆ ಸವಾಲು ಗೆಲ್ಲೋದಕ್ಕೆ, ನಿಗೂಢ ವ್ಯೂಹ ರಚಿಸಿಕೊಂಡು ಯುದ್ಧರಂಗಕ್ಕೆ ಧುಮುಕ್ತಿದೆ. 

ಇದನ್ನೂ ವೀಕ್ಷಿಸಿ: RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more