ಅನರ್ಹ ಶಾಸಕರನ್ನು ಮನೆ ತುಂಬಿಸಿಕೊಳ್ಳಲು ಮುಹೂರ್ತ ಫಿಕ್ಸ್ ಮಾಡಿದ ಬಿಜೆಪಿ

ಅನರ್ಹ ಶಾಸಕರನ್ನು ಮನೆ ತುಂಬಿಸಿಕೊಳ್ಳಲು ಮುಹೂರ್ತ ಫಿಕ್ಸ್ ಮಾಡಿದ ಬಿಜೆಪಿ

Published : Nov 13, 2019, 08:43 PM ISTUpdated : Nov 13, 2019, 09:05 PM IST

ಅನರ್ಹ ಶಾಸಕರ ತೀರ್ಪು ಹೊರಬಿದ್ದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ. ಮತ್ತೊಂದೆಡೆ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿನತ್ತ ಮುಖ ಮಾಡಿದ್ದು, ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ ಮಾಡಿದ್ದಾರೆ.

ಬೆಂಗಳೂರು, [ನ.13]: ಅನರ್ಹ ಶಾಸಕರ ತೀರ್ಪು ಹೊರಬಿದ್ದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ. ಮತ್ತೊಂದೆಡೆ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿನತ್ತ ಮುಖ ಮಾಡಿದ್ದು, ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಸೋತು ಗೆದ್ದ ಅನರ್ಹರು, ರಚಿತಾ ಮನೆಯಲ್ಲಿ ಮದ್ವೆ ತಯಾರಿ ಶುರು; ನ.13ರ ಟಾಪ್ 10 ಸುದ್ದಿ!

ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧಿಕೃತ ಘೋಷಣೆ ಮಾಡಿದೆ.ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 17 ಅನರ್ಹ ಶಾಸಕರು ಬಿಜೆಪಿಗೆ ಸೇರಲಿದ್ದಾರೆ.

ಹಾಗಾದ್ರೆ ಅನರ್ಹ ಶಾಸಕರನ್ನು ಮನೆ ತುಂಬಿಸಿಕೊಳ್ಳಲು ಬಿಜೆಪಿ ಯಾವಾಗ ಮುಹೂರ್ತ ಇಟ್ಟುಕೊಂಡಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್